ಬೆಂಗಳೂರು: ಕರ್ನಾಟಕ ರಕ್ಷಣಾ ಸಮಿತಿ ಕೊಡಮಾಡುವ ಭೀಮ ರತ್ನ ಪ್ರಶಸ್ತಿಗೆ ಡಾ ಸಿ ಕೆ ಮೌಲಾ ಶರೀಫ್ ಆಯ್ಕೆಯಾಗಿದ್ದಾರೆ.
ಅವರು ಇಂದು ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.

ಡಾ. ಸಿ. ಕೆ ಮೌಲಾ ಶರೀಫ್ ಬೆಂಗಳೂರಿನ ನಿವಾಸಿಯಾಗಿದ್ದು, ಖ್ಯಾತ ನ್ಯಾಯವಾದಿಯಾಗಿ ಸಂಘಟಕರಾಗಿ , ಕಾರುಣ್ಯ ಸೇವಕರಾಗಿ, ಬಹುಭಾಷಾ ಭಾಷಣಗಾರರಾಗಿ ಗುರುತಿಸಿಕೊಂಡಿದ್ದಾರೆ. ಹಿಂದೂಸ್ಥಾನ್ ಗೋಲ್ಡ್ ಕಂಪನಿ ಸ್ಥಾಪಿಸಿ ಹಲವಾರು ಸಮಾಜ ಮುಖಿ ಸೇವೆಯನ್ನು ನಿರಂತರವಾಗಿ ಮಾಡುತ್ತಿದ್ದಾರೆ.
ಇವರ ಸೇವೆಯನ್ನು ಪರಿಗಣಿಸಿ ಕರ್ನಾಟಕ ರಕ್ಷಣಾ ಸಮಿತಿ ಭೀಮ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ