ದಿನಾಂಕ:ಅಕ್ಷಯ ಬ್ಲಡ್ ಡೋನರ್ಸ್ ಇದರ 38 ನೇ ರಕ್ತದಾನ ಶಿಬಿರವು 02-02-2025 ರಂದು ಝಕರಿಯಾ ನಾರ್ಶ ಅಧ್ಯಕ್ಷತೆಯಲ್ಲಿ K G N ಕ್ಯಾಂಪಸ್ ನಲ್ಲಿ ನಡೆಸಲಾಯಿತು.
ರಕ್ತದಾನ ಶಿಬಿರದಲ್ಲಿ 64 ಮಂದಿ ರಕ್ತದಾನ ಮಾಡಿ ಜೀವದಾನಿಯಾಗಿರುತ್ತಾರೆ. ಶೈಖುನಾ ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದ್ ದುಃಅ ನೆರವೇರಿಸಿದರು. ಹುಸೈನ್ ಮುಈನಿ ಉದ್ಘಾಟಿಸಿದರು.

ಅತಿಥಿಗಳಾಗಿ ಸದಕತುಲ್ಲಾ ನದ್ವಿ, ಎಸ್ ವೈ ಎಸ್ ರಾಜ್ಯ ಕಾರ್ಯದರ್ಶಿ ಸಿದ್ದೀಕ್ ಮೋಂಟುಗೋಳಿ, ಮಹರೂಫ್ ಸುಲ್ತಾನಿ, ಅಕ್ಷಯ ಚಾರಿಟೇಬಲ್ ಟ್ರಸ್ಟ್ ಕರ್ನಾಟಕ ಸಂಚಾಲಕರಾದ ಇಬ್ರಾಹೀಂ ಕರೀಂ ಕದ್ಕಾರ್, ಹಾಗೂ ಇನ್ನಿತರ ಉಲಮಾ ಉಮರಾಗಳು ಭಾಗವಹಿಸಿದರು.
ಸಿದ್ದೀಕ್ ಗೂನಡ್ಕ ಸ್ವಾಗತಿಸಿ ವಂದಿಸಿದರು.

















ಇನ್ನಷ್ಟು ಸುದ್ದಿಗಳು
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ