ಮಂಗಳೂರು : ಹಝ್ರತ್ ಸಯ್ಯಿದ್ ಖಾದಿರ್ ಷಾ ವಲಿಯುಲ್ಲಾಹಿ (ಖ ಸಿ) ದರ್ಗಾ ಷರೀಫ್ ಕುದ್ರೋಳಿ ಮಂಗಳೂರು ಪ್ರತೀ ಎರಡು ವರ್ಷ ಕ್ಕೊಮ್ಮೆ ಆಚರಿಸಿಕೊಂಡು ಬರುವ ಉರೂಸ್ ಕಾರ್ಯಕ್ರಮದ 7 ನೇ ದಿವಸವಾದ ಇಂದು ಪೆಬ್ರವರಿ 06 ಗುರುವಾರ ಇಶಾ ಬಳಿಕ ಡಾ ಮಹಮ್ಮದ್ ಪಾಝಿಲ್ ರಝ್ವಿ ಕಾವಲ್ ಕಟ್ಟೆ ನೇತೃತ್ವದಲ್ಲಿ ಜಲಾಲಿಯ್ಯ ರಾತೀಬ್ ನಡೆಯಲಿದೆ. ಈ ಸಂದರ್ಭದಲ್ಲಿ ಮಸೂದ್ ಸ ಅದಿ ಯೂ ಭಾಗವಹಿಸಲಿದ್ದಾರೆ.
ಸಂದಲ್ ಮೆರವಣಿಗೆ:- ಇಂದು ಮಗ್ರಿಬ್ ನಮಾಝ್ ಬಳಿಕ ಜೀನತ್ ಭಕ್ಷ್ ಕೇಂದ್ರ ಮಸೀದಿಯಿಂದ ಜಲಾಲ್ ಮಸ್ತಾನ್ ದರ್ಗಾ ಝಿಯಾರತ್ ನೊಂದಿಗೆ ಬಂದರ್ ನಿಂದ ಕುದ್ರೋಳಿ ತನಕ ದಪ್ಪು ತಂಡಗಳು ತಾಲೀಮು ತಂಡಗಳೊಂದಿಗೆ ಬ್ರಹತ್ ಸಂದಲ್ ಮೆರವಣಿಗೆ ನಡೆಯಲಿದೆ. ಎಂದು ದರ್ಗಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಕಿನಾರ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ