ಮಂಗಳೂರು : ಹಝ್ರತ್ ಸಯ್ಯಿದ್ ಖಾದಿರ್ ಷಾ ವಲಿಯುಲ್ಲಾಹಿ (ಖ ಸಿ) ದರ್ಗಾ ಷರೀಫ್ ಕುದ್ರೋಳಿ ಮಂಗಳೂರು ಪ್ರತೀ ಎರಡು ವರ್ಷ ಕ್ಕೊಮ್ಮೆ ಆಚರಿಸಿಕೊಂಡು ಬರುವ ಉರೂಸ್ ಕಾರ್ಯಕ್ರಮದ 7 ನೇ ದಿವಸವಾದ ಇಂದು ಪೆಬ್ರವರಿ 06 ಗುರುವಾರ ಇಶಾ ಬಳಿಕ ಡಾ ಮಹಮ್ಮದ್ ಪಾಝಿಲ್ ರಝ್ವಿ ಕಾವಲ್ ಕಟ್ಟೆ ನೇತೃತ್ವದಲ್ಲಿ ಜಲಾಲಿಯ್ಯ ರಾತೀಬ್ ನಡೆಯಲಿದೆ. ಈ ಸಂದರ್ಭದಲ್ಲಿ ಮಸೂದ್ ಸ ಅದಿ ಯೂ ಭಾಗವಹಿಸಲಿದ್ದಾರೆ.
ಸಂದಲ್ ಮೆರವಣಿಗೆ:- ಇಂದು ಮಗ್ರಿಬ್ ನಮಾಝ್ ಬಳಿಕ ಜೀನತ್ ಭಕ್ಷ್ ಕೇಂದ್ರ ಮಸೀದಿಯಿಂದ ಜಲಾಲ್ ಮಸ್ತಾನ್ ದರ್ಗಾ ಝಿಯಾರತ್ ನೊಂದಿಗೆ ಬಂದರ್ ನಿಂದ ಕುದ್ರೋಳಿ ತನಕ ದಪ್ಪು ತಂಡಗಳು ತಾಲೀಮು ತಂಡಗಳೊಂದಿಗೆ ಬ್ರಹತ್ ಸಂದಲ್ ಮೆರವಣಿಗೆ ನಡೆಯಲಿದೆ. ಎಂದು ದರ್ಗಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಕಿನಾರ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ