ಮಂಗಳೂರು : ಹಝ್ರತ್ ಸಯ್ಯಿದ್ ಖಾದಿರ್ ಷಾ ವಲಿಯುಲ್ಲಾಹಿ (ಖ ಸಿ) ದರ್ಗಾ ಷರೀಫ್ ಕುದ್ರೋಳಿ ಮಂಗಳೂರು ಪ್ರತೀ ಎರಡು ವರ್ಷ ಕ್ಕೊಮ್ಮೆ ಆಚರಿಸಿಕೊಂಡು ಬರುವ ಉರೂಸ್ ಕಾರ್ಯಕ್ರಮದ 7 ನೇ ದಿವಸವಾದ ಇಂದು ಪೆಬ್ರವರಿ 06 ಗುರುವಾರ ಇಶಾ ಬಳಿಕ ಡಾ ಮಹಮ್ಮದ್ ಪಾಝಿಲ್ ರಝ್ವಿ ಕಾವಲ್ ಕಟ್ಟೆ ನೇತೃತ್ವದಲ್ಲಿ ಜಲಾಲಿಯ್ಯ ರಾತೀಬ್ ನಡೆಯಲಿದೆ. ಈ ಸಂದರ್ಭದಲ್ಲಿ ಮಸೂದ್ ಸ ಅದಿ ಯೂ ಭಾಗವಹಿಸಲಿದ್ದಾರೆ.
ಸಂದಲ್ ಮೆರವಣಿಗೆ:- ಇಂದು ಮಗ್ರಿಬ್ ನಮಾಝ್ ಬಳಿಕ ಜೀನತ್ ಭಕ್ಷ್ ಕೇಂದ್ರ ಮಸೀದಿಯಿಂದ ಜಲಾಲ್ ಮಸ್ತಾನ್ ದರ್ಗಾ ಝಿಯಾರತ್ ನೊಂದಿಗೆ ಬಂದರ್ ನಿಂದ ಕುದ್ರೋಳಿ ತನಕ ದಪ್ಪು ತಂಡಗಳು ತಾಲೀಮು ತಂಡಗಳೊಂದಿಗೆ ಬ್ರಹತ್ ಸಂದಲ್ ಮೆರವಣಿಗೆ ನಡೆಯಲಿದೆ. ಎಂದು ದರ್ಗಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಕಿನಾರ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ