ಅಬುಧಾಬಿ: ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆಸಿಎಫ್ ಇದರ ಅಂತಾರಾಷ್ಟ್ರೀಯ ಸಮಿತಿಯಾದ KCF IC ಇದರ ಮಹಾ ಸಭೆಯು ಫೆ.8-2025 ರಂದು ದುಬೈ ಕಾರ್ಲ್ಟನ್ ಹೋಟೆಲ್ ಸಭಾಂಗಣದಲ್ಲಿ ನಡೆಯಿತು.

ಅಂತಾರಾಷ್ಟ್ರೀಯ ಕೌನ್ಸಿಲ್ ಅಧ್ಯಕ್ಷರಾದ ಡಿ.ಪಿ.ಯೂಸುಫ್ ಸಖಾಫಿ ಬೈತಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಕೇರಳ ಮುಸ್ಲಿಂ ಜಮಾಅತ್ ಪ್ರ.ಕಾರ್ಯದರ್ಶಿ ಬದ್ರುಸ್ಸಾದಾತ್ ಸಯ್ಯಿದ್ ಇಬ್ರಾಹೀಮುಲ್ ಖಲೀಲ್ ಅಲ್ ಬುಖಾರಿ ಉದ್ಘಾಟಿಸಿದರು. ಸಮಾರಂಭದಲ್ಲಿ RO ಆಗಿ ಕರ್ನಾಟಕ ಸುನ್ನೀ ಜಂಇಯ್ಯತುಲ್ ಉಲಮಾ ಇದರ ಪ್ರ.ಕಾರ್ಯದರ್ಶಿ ಕೆ.ಪಿ.ಹುಸೈನ್ ಸಅದಿ ಭಾಗವಹಿಸಿದ್ದರು.
ಅಂತಾರಾಷ್ಟ್ರೀಯ ಸಮಿತಿಯ ನೂತನ ಸಾರಥಿಗಳು
ಅಧ್ಯಕ್ಷರು: ಅಬ್ದುಲ್ ಹಮೀದ್ ಸಅದಿ(ಯುಎಇ)
ಪ್ರ.ಕಾರ್ಯದರ್ಶಿ: ಇಖ್ಬಾಲ್ ಬರಕ(ಒಮಾನ್)
ಕೋಶಾಧಿಕಾರಿ: ರೈಸ್ಟೋ ಅಬೂಬಕರ್ ಹಾಜಿ(ಕೆಎಸ್ಎ)
ಆರ್ಗನೈಝೇಶನ್ : ಅಬ್ದುಲ್ ಜಲೀಲ್ ನಿಝಾಮಿ, ಆಬಿದ್ ತಂಙಳ್
ನೋಲೇಜ್ : ಹಾಫಿಲ್ ಫಾರೂಖ್ ಸಖಾಫಿ, ಖಲಂದರ್ ಬಹರೈನ್
ವೆಲ್ಫೇರ್ : ಇಖ್ಬಾಲ್ ಕಾಜೂರು, ಝಕರಿಯ್ಯಾ ಆನೆಕಲ್
ಪಬ್ಲಿಕೇಶನ್ : ಫಾರೂಖ್ ಕಾಟಿಪಳ್ಳ, ಕರೀಮ್ ಮುಸ್ಲಿಯಾರ್
ಅಡ್ಡಿನ್ & ಪಿ.ಆರ್ : ಹುಸೈನ್ ಎರುಮಾಡ್, ಫೈಝಲ್ ಕೃಷ್ಣಾಪುರ
ಇಹ್ಸಾನ್ : ಅಯ್ಯೂಬ್ ಕೋಡಿ, ಸ್ವಾಲಿಹ್ ಬೆಳ್ಳಾರೆ
ಪ್ರೊಫೆಶನಲ್ : ಖಮರುದ್ದೀನ್ ಗೂಡಿನಬಳಿ, ಫೈರೋಝ್ ಯು.ಕೆ
ಪ್ಲಾನಿಂಗ್ ಬೋರ್ಡ್:
ಚಯರ್ಮೇನ್: ಡಿ.ಪಿ ಯೂಸುಫ್ ಸಖಾಫಿ ಬೈತಾರ್
ಕನ್ವೀನರ್: ಪಿ.ಎಂ. ಅಬ್ದುಲ್ ಹಮೀದ್
ಸದಸ್ಯರು: ಅಲಿ ಮುಸ್ಲಿಯಾರ್ ಬಹರೈನ್, ಎನ್. ಎಸ್. ಅಬ್ದುಲ್ಲಾಹ್, ನಝೀರ್ ಹಾಜಿ ಕಾಶಿಪಟ್ನ ಮೊದಲಾದವರನ್ನು ಆಯ್ಕೆ ಮಾಡಲಾಯಿತು.

ವಿದೇಶ ರಾಷ್ಟ್ರಗಳಲ್ಲಿರವ ಕನ್ನಡಿಗ ಉದ್ಯಮಿಗಳು ಹಾಗೂ ಉದ್ಯೋಗಿಗಳಾದ ಸುನ್ನೀ ಕಾರ್ಯಕರ್ತರಿಂದ ಕಾರ್ಯಾಚರಿಸಲ್ಪಡುವ ಕೆಸಿಎಫ್ ತನ್ನ ದಶವಾರ್ಷಿಕ ಪೊರೈಸಿರುವ ಸಂದರ್ಭದಲ್ಲಿ ಹತ್ತು ರಾಷ್ಟ್ರಗಳಲ್ಲಿ ರಾಷ್ಟ್ರೀಯ ಸಮಿತಿಯನ್ನು ಅಸ್ತಿತ್ವಕ್ಕೆ ತಂದು ಕರ್ನಾಟಕದಲ್ಲಿ ವೈಜ್ಞಾನಿಕ ಮತ್ತು ಸಾಮಾಜಿಕ ರಂಗದಲ್ಲಿ ಸಂಚಲನವನ್ನು ಉಂಟು ಮಾಡಿದೆ.
ವಿವಿಧ ಜನಪರ ಯೋಜನೆಗಳನ್ನು ಹಮ್ಮಿಕೊಂಡು, ಬಡವರಿಗೆ ಮನೆ ನಿರ್ಮಾಣ, ಬಾವಿ, ಕೊಳವೆಬಾವಿ ನಿರ್ಮಿಸಿ ಕುಡಿಯುವ ನೀರಿನ ಯೋಜನೆ, ಪ್ರಮುಖವಾಗಿ, ಧಾರ್ಮಿಕ ವಿದ್ಯೆಯಲ್ಲಿ ತೀರಾ ಹಿಂದುಳಿದಿರುವಂತಹಾ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಇಹ್ಸಾನ್ ಮೂಲಕ ಧಾರ್ಮಿಕ ಕ್ರಾಂತಿಯನ್ನೇ ಸೃಷ್ಟಿಸಿದೆ.

















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್