ಮಂಗಳೂರು : ಮಂಗಳೂರು ಕುದ್ರೋಳಿ ಕರ್ಬಲಾ ಕಂಪೌಂಡಿನಲ್ಲಿ ಅಂತ್ಯ ವಿಶ್ರಮಗೊಳ್ಳುತ್ತಿರುವ ಹಝ್ರತ್ ಸಯ್ಯಿದ್ ಖಾದಿರ್ ಷಾ ವಲಿಯುಲ್ಲಾಹಿ (ಖ.ಸಿ)ರವರ ಹೆಸರಿನಲ್ಲಿ ಎರಡು ವರ್ಷಕ್ಕೊಮ್ಮೆ ಆಚರಿಸುತ್ತಾ ಬರುವ ಉರೂಸ್ ಕಾರ್ಯಕ್ರಮದ
ಸಮಾರೋಪ ಸಮಾರಂಭ ಪೆಬ್ರವರಿ 8 ಶನಿವಾರ ಇಶಾ ಬಳಿಕ ಸೌಹಾರ್ದ ಹಾಗೂ ಸಮಾರೋಪ ಸಮಾರಂಭ ನಡೆಯಿತು. ಸಮಾರಂಭ ದ
ನೇತೃತ್ವ ಅಸ್ಸಯ್ಯಿದ್ ಸೈಫುದ್ದೀನ್ ಜಮಾಲುಲೈಲಿ ತಂಙಳ್ ಫೈಝಿ ಮನ್ನಾರ್ಕಾಡ್ ವಹಿಸಿ ಅವುಲಿಯಾಗಳ ಸ್ಮರಣೆ ಈಮಾನಿನ ಒಂದು ಭಾಗ ಎಂದು ವಿವರಿಸಿದರು.

ಬಹು| ಮಹಮ್ಮದ್ ಬಾಖವಿ ಖತೀಬರು, ಮುಹಿಯ್ಯುದ್ದೀನ್ ಜುಮಾ ಮಸೀದಿ, ಕುದ್ರೋಳಿ ಮಾತಾಡಿ ಮಹಾತ್ಮರ ಗೇಲಿ ಮಾಡುವವರಲ್ಲಿ ಸೇರಿಕೊಂಡು ಈಮಾನ್ ನಷ್ಟ ಪಡದಂತೆ ಕಾಪಾಡಿಕೊಳ್ಳಿ ಎಂದು ಜಾಗೃತಿ ಮೂಡಿಸಿದರು ಜ| ಮುಸ್ತಾಕ್ ಅಧ್ಯಕ್ಷರು, ಸಯ್ಯಿದ್ ಖಾದಿರ್ ಷಾ ವಲಿಯುಲ್ಲಾಹಿ (ಖ.ಸಿ.) ದರ್ಗಾ ಸಮಿತಿ, ಕುದ್ರೋಳಿ ವಹಿಸಿದ್ದರು.
ಬಹು| ಕೆ ಎಸ್ ರಿಯಾಝ್ ಪೈಝಿ ಕಕ್ಕಿಂಜೆ ಖತೀಬರು, ನಡುಪಳ್ಳಿ ಜುಮಾ ಮಸೀದಿ, ಕುದ್ರೋಳಿ ಮಾತಾಡಿ ಸಾದಾತುಗಳ ಗೌರವ ವಿವರಿಸಿದರು.
ಬಹು| ಪಿ.ಎ. ಮುಹಮ್ಮದ್ ರಫೀಕ್ ಮದನಿ ಅಲ್ ಕಾಮಿಲ್ ಖತೀಬರು ಕಂಡತ್ಪಳ್ಳಿ ಜುಮಾ ಮಸೀದಿ ಸೌಹಾರ್ದ ಸಮಾರಂಭ ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ
ಬಹು! ಅಲಿ ಫೈಝಿ ಸದರ್ ಮುಅಲ್ಲಿಂ ನಡುಪಳ್ಳಿ
ಬಹು ! ಸಿರಾಜ್ ಫೈಝಿ ಮುಅದ್ದಿನ್ ನಡುಪಳ್ಳಿ
ಬಹು! ತ್ವಹಿಬ್ ಫೈಝಿ ಸದಸ್ಯರು ನಡುಪಳ್ಳಿ
ಶ್ರೀ ಪದ್ಮರಾಜ್ ಆರ್ ಪೂಜಾರಿ ಕಾರ್ಯದರ್ಶಿ, ಕೆಪಿಸಿಸಿ
ಜ| ಸಂಶುದ್ಧೀನ್ ಎಚ್.ಬಿ.ಟಿ ಕಾರ್ಪೋರೇಟರ್, ಕುದ್ರೋಳಿ
ಹಾಜಿ ಬಿ. ಅಬೂಬಕ್ಕರ್ ಮಾಜಿ ಅಧ್ಯಕ್ಷರು, ನಡುಪಳ್ಳಿ ಜುಮಾ ಮಸೀದಿ, ಕುದ್ರೋಳಿ
ಜ| ಫಝಲ್ ಮುಹಮ್ಮದ್ ಅಧ್ಯಕ್ಷರು, ನಡುಪಳ್ಳಿ ಜುಮಾ ಮಸೀದಿ, ಕುದ್ರೋಳಿ
ಜ| ಎಂ. ಅಬ್ದುಲ್ ಅಝೀಝ್ ಮಾಜಿ ಕಾರ್ಪೋರೇಟರ್, ಕುದ್ರೋಳಿ
ಜ| ಎನ್.ಕೆ ಅಬೂಬಕ್ಕರ್ ಅಧ್ಯಕ್ಷರು, ಎಸ್.ಕೆ.ಎಸ್ಸೆಸ್ಸೆಫ್ ಕುದ್ರೋಳಿ ಯುನಿಟ್
ಜ ! ವಹ್ಹಾಬ್ ಕುದ್ರೋಳಿ ಪ್ರ ಕಾರ್ಯದರ್ಶಿ ಕಾರ್ಮಿಕ ಘಟಕ ಕರ್ನಾಟಕ
ಜ! ಬಿ ಎ ಇಸ್ಮಾಯಿಲ್ ನಿಕಟಪೂರ್ವ ಅಧ್ಯಕ್ಷ ರು ಎಸ್ ಕೆ ಎಸ್ ಎಸ್ ಎಫ್ ಕುದ್ರೋಳಿ ಯುನಿಟ್
ಜ! ಹಾಜಿ ಅಲ್ತಾಫ್ ಉಪಾಧ್ಯಕ್ಷ ರು ದರ್ಗಾ ಸಮಿತಿ
ಇಮ್ರಾನ್ ಬಂದರ್ ,ಸ್ಥಳೀಯ ಕಾಂಗ್ರೆಸ್ ನಾಯಕರು,
ಅಸ್ಲಂ ಸದಸ್ಯರು ನಡುಪಳ್ಳಿ
ಅನ್ವರ್ ಸಿಪಿಸಿ ಸದಸ್ಯರು ನಡುಪಳ್ಳಿ
ಜ| ಕೆ.ಹೆಚ್.ಬಿ ಅಬ್ದುಲ್ಲ ಕೋಶಾಧಿಕಾರಿ, ಸಯ್ಯಿದ್ ಖಾದಿರ್ ಷಾ ವಲಿಯುಲ್ಲಾಹಿ (ಖ.ಸಿ.) ದರ್ಗಾ ಸಮಿತಿ, ಕುದ್ರೋಳಿ
ಜ| ಹಾಜಿ ಕೆ. ಕಬೀರ್ ಸದಸ್ಯರು, ಸಯ್ಯಿದ್ ಖಾದಿರ್ ಷಾ ವಲಿಯುಲ್ಲಾಹಿ (ಖ.ಸಿ.) ದರ್ಗಾ ಸಮಿತಿ, ಕುದ್ರೋಳಿ ಉಪಸ್ಥಿತರಿದ್ದರು.
ಪ್ರಧಾನ ಕಾರ್ಯದರ್ಶಿ ಅಶ್ರಫ್ ಕಿನಾರ ಸ್ವಾಗತಿಸಿ ಕಾರ್ಯಕ್ರಮ ನಿರೂಪಿದರು ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ
ಮರ್ಕಝುಲ್ ಹುದಾ ತಾಇಫ್ ಸಮಿತಿ: ಸುಲೈಮಾನ್ ತೋಡಾರ್, ರಝ್ಝಾಖ್ ಕೊಡಂಗಾಯಿ, ಲತೀಫ್ ಪೈವಳಿಕೆ ಸಾರಥಿಗಳು