SYS ಮೋಂಟುಗೋಳಿ ಯುನಿಟ್ ವಾರ್ಷಿಕ ಮಹಾಸಭೆಯು 02/ 02 / 2025 ಆದಿತ್ಯವಾರ ರಾತ್ರಿ ಮೋಂಟುಗೋಳಿಯಲ್ಲಿ ಜರಗಿತು. sys
ಅಧ್ಯಕ್ಷರಾದ ಜನಾಬ್ ಅಬ್ದುಲ್ ಹಮೀದ್ KL ರವರ ಅಧ್ಯಕ್ಷತೆಯಲ್ಲಿ ಹಾರಿಸ್ ಸಖಾಫಿ ಇವರ ದುವಾದೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡಿತು.

ತದನಂತರ ಬಹು.ಹಾರಿಸ್ ಸಖಾಪಿ ಸ್ವಾಗತಿಸಿದರು.
ಉದ್ಘಾಟನೆಯನ್ನು ಸರ್ಕಲ್ ಕೋಶಾಧಿಕಾರಿ ಜನಾಬ್ ಇಸ್ಮಾಯಿಲ್ AB ನಿರ್ವಹಿಸಿದರು.ವಾರ್ಷಿಕ ವರದಿ ಹಾಗೂ ಲೆಕ್ಕ ಮಂಡನೆಯನ್ನು ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಬಾಕಿಮಾರ್ ರವರು ಮಂಡಿಸಿದರು.
ಸರ್ಕಲ್ ಅಧ್ಯಕ್ಷರಾದ ಉಮರ್ ಸಅದಿ ಪ್ರಾಸ್ತಾವಿಕ ಭಾಷಣ ಮಾಡಿದರು. ಸರ್ಕಲ್ ಪ್ರಧಾನ ಕಾರ್ಯದರ್ಶಿ ಮುದಸ್ಸಿರ್ ನೂತನ ಪದಾಧಿಕಾರಿಗಳ ಆಯ್ಕೆಯ ನೇತೃತ್ವವನ್ನು ವಹಿಸಿದರು.
2025_26 ನೇ ಸಾಲಿನ ನೂತನ ಪದಾಧಿಕಾರಿಗಳು
ಅಧ್ಯಕ್ಷರಾಗಿ ರಶೀದ್ T
ಉಪಾಧ್ಯಕ್ಷರಾಗಿ ಅಬ್ಬು M
ಪ್ರಧಾನ ಕಾರ್ಯದರ್ಶಿ ಅಬ್ದುಲ್ ನಾಸಿರ್ KS
ಕೋಶಾಧಿಕಾರಿ ನೂಹ
ದಅ್ ವಾ & ಟ್ರೈನಿಂಗ್ ಕಾರ್ಯದರ್ಶಿ ಸಾದಿಕ್ MG
ಇಸಾಬಾ & ಸ್ವಾಂತನ ಕಾರ್ಯದರ್ಶಿ ಮಹಮ್ಮದ್ ರಿಯಾಝ್ M
13 ಎಕ್ಸಿಕ್ಯೂಟ್ ಸದಸ್ಯರನ್ನು ಆರಿಸಲಾಯಿತು.
1. ಮಹಮ್ಮದ್ ಬಾಕಿಮಾರ್
2. ಅನ್ಸಾರ್ ಗರಡಿ
3. ಇಸ್ಮಾಯಿಲ್ AP
4. ಇಬ್ರಾಹಿಂ AP
5. ಅಬ್ದುಲ್ ಹಮೀದ್ KL
6. ಅಬ್ದುಲ್ ಮಜೀದ್ T
7. ಮಹಮ್ಮದ್ ನಾಝೀಂ
8. ಹೈದರ್ MS
9. ಪಾರೂಕ್ ಸಜೀಪ
10. ನೌಫಲ್ ಎರ್ಮಾಟಿ
11. ಶಹನವಾಝ್
12. ಪೈಝಲ್
13. ಅಬ್ದುಲ್ ಅಯ್ಯೂಬ್
2025_26 ನೇ ಸಾಲಿನ
ನೂತನ ಕಾರ್ಯದರ್ಶಿ ಧನ್ಯವಾದ ಹೇಳಿದರು.
ಮೂರು ಸ್ವಲಾತ್ ನೂಂದಿಗೆ ಕಾರ್ಯಕ್ರಮ ಮುಕ್ತಾಯ ಗೊಳಿಸಲಾಯಿತು.
ವರದಿ ಮುಹಮ್ಮದ್ ಬಾಕಿಮಾರ್
















ಇನ್ನಷ್ಟು ಸುದ್ದಿಗಳು
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ