SYS ಮೋಂಟುಗೋಳಿ ಯುನಿಟ್ ವಾರ್ಷಿಕ ಮಹಾಸಭೆಯು 02/ 02 / 2025 ಆದಿತ್ಯವಾರ ರಾತ್ರಿ ಮೋಂಟುಗೋಳಿಯಲ್ಲಿ ಜರಗಿತು. sys
ಅಧ್ಯಕ್ಷರಾದ ಜನಾಬ್ ಅಬ್ದುಲ್ ಹಮೀದ್ KL ರವರ ಅಧ್ಯಕ್ಷತೆಯಲ್ಲಿ ಹಾರಿಸ್ ಸಖಾಫಿ ಇವರ ದುವಾದೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡಿತು.

ತದನಂತರ ಬಹು.ಹಾರಿಸ್ ಸಖಾಪಿ ಸ್ವಾಗತಿಸಿದರು.
ಉದ್ಘಾಟನೆಯನ್ನು ಸರ್ಕಲ್ ಕೋಶಾಧಿಕಾರಿ ಜನಾಬ್ ಇಸ್ಮಾಯಿಲ್ AB ನಿರ್ವಹಿಸಿದರು.ವಾರ್ಷಿಕ ವರದಿ ಹಾಗೂ ಲೆಕ್ಕ ಮಂಡನೆಯನ್ನು ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಬಾಕಿಮಾರ್ ರವರು ಮಂಡಿಸಿದರು.
ಸರ್ಕಲ್ ಅಧ್ಯಕ್ಷರಾದ ಉಮರ್ ಸಅದಿ ಪ್ರಾಸ್ತಾವಿಕ ಭಾಷಣ ಮಾಡಿದರು. ಸರ್ಕಲ್ ಪ್ರಧಾನ ಕಾರ್ಯದರ್ಶಿ ಮುದಸ್ಸಿರ್ ನೂತನ ಪದಾಧಿಕಾರಿಗಳ ಆಯ್ಕೆಯ ನೇತೃತ್ವವನ್ನು ವಹಿಸಿದರು.
2025_26 ನೇ ಸಾಲಿನ ನೂತನ ಪದಾಧಿಕಾರಿಗಳು
ಅಧ್ಯಕ್ಷರಾಗಿ ರಶೀದ್ T
ಉಪಾಧ್ಯಕ್ಷರಾಗಿ ಅಬ್ಬು M
ಪ್ರಧಾನ ಕಾರ್ಯದರ್ಶಿ ಅಬ್ದುಲ್ ನಾಸಿರ್ KS
ಕೋಶಾಧಿಕಾರಿ ನೂಹ
ದಅ್ ವಾ & ಟ್ರೈನಿಂಗ್ ಕಾರ್ಯದರ್ಶಿ ಸಾದಿಕ್ MG
ಇಸಾಬಾ & ಸ್ವಾಂತನ ಕಾರ್ಯದರ್ಶಿ ಮಹಮ್ಮದ್ ರಿಯಾಝ್ M
13 ಎಕ್ಸಿಕ್ಯೂಟ್ ಸದಸ್ಯರನ್ನು ಆರಿಸಲಾಯಿತು.
1. ಮಹಮ್ಮದ್ ಬಾಕಿಮಾರ್
2. ಅನ್ಸಾರ್ ಗರಡಿ
3. ಇಸ್ಮಾಯಿಲ್ AP
4. ಇಬ್ರಾಹಿಂ AP
5. ಅಬ್ದುಲ್ ಹಮೀದ್ KL
6. ಅಬ್ದುಲ್ ಮಜೀದ್ T
7. ಮಹಮ್ಮದ್ ನಾಝೀಂ
8. ಹೈದರ್ MS
9. ಪಾರೂಕ್ ಸಜೀಪ
10. ನೌಫಲ್ ಎರ್ಮಾಟಿ
11. ಶಹನವಾಝ್
12. ಪೈಝಲ್
13. ಅಬ್ದುಲ್ ಅಯ್ಯೂಬ್
2025_26 ನೇ ಸಾಲಿನ
ನೂತನ ಕಾರ್ಯದರ್ಶಿ ಧನ್ಯವಾದ ಹೇಳಿದರು.
ಮೂರು ಸ್ವಲಾತ್ ನೂಂದಿಗೆ ಕಾರ್ಯಕ್ರಮ ಮುಕ್ತಾಯ ಗೊಳಿಸಲಾಯಿತು.
ವರದಿ ಮುಹಮ್ಮದ್ ಬಾಕಿಮಾರ್
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್