ಸುನ್ನೀ ಕೋ-ಆರ್ಡಿನೇಶನ್ ಮುಡಿಪು ಮುಂದಾಳತ್ವದಲ್ಲಿ ನಡೆಯುವ ಸುನ್ನೀ ಆದರ್ಶ ಮುಖಾಮುಖಿ ಇದೇ ಬರುವ 26ಬುಧವಾರ ಸಂಜೆ 4.30ಗಂಟೆಗೆ ಮುಡಿಪು ಜಂಕ್ಷನ್ ನಲ್ಲಿ ನಡೆಯುತ್ತಿದ್ದು , ಈ ಅಭೂತಪೂರ್ವ ಕಾರ್ಯಕ್ರಮವನ್ನು ಯಶಸ್ವಿಯಾಗಿಸಲು ತಾಜುಲ್ ಉಲಮಾ ಹೆಲ್ಪ್ ವಿಂಗ್ ಖುರ್ರತುಸ್ಸಾದಾತ್ ಮೆಮೋರಿಯಲ್ ಫೌಂಡೇಷನ್ ಮಂಗಳೂರು ಕರೆ ನೀಡಿದೆ.

ಕಾರ್ಯಕ್ರಮದಲ್ಲಿ ಅಲವಿ ಸಖಾಫಿ ಕೊಳತ್ತೂರು, ಖಾಝಿ ಪಾತೂರು ಉಸ್ತಾದ್ ,ತೋಕೆ ಮುಹ್ಯುದ್ದೀನ್ ಕಾಮಿಲ್ ಸಖಾಫಿ ನಾಯಕತ್ವ ನೀಡಲಿದ್ದು, ಮುಕ್ತವಾಗಿ ಸಂಶಯ ನಿವಾರಣೆಗೆ ವೇದಿಕೆ ಕಲ್ಪಿಸಿದೆ. ಈ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗಿಯಾಗಿ ವಿಜಯಗೊಳಿಸುವಂತೆ ತಾಜುಲ್ ಉಲಮಾ ಹೆಲ್ಪ್ ವಿಂಗ್, ಖುರ್ರತುಸ್ಸಾದಾತ್ ಮೆಮೋರಿಯಲ್ ಫೌಂಡೇಷನ್ ಅಧ್ಯಕ್ಷರಾದ ಖಾಲಿದ್ ಹಾಜಿ ಭಟ್ಕಳ, ಪ್ರಧಾನ ಕಾರ್ಯದರ್ಶಿ ಫಝಲ್ ಮುಡಿಪು , ಕೋಶಾಧಿಕಾರಿ ಎ.ಎಮ್ ಜಾವಿದ್ ಮೋಂಟೆಪದವು ಹೇಳಿಕೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ