ಬೋಳಂತೂರು:SMA ಬೊಳಂತೂರು ರೀಜನಲ್ ಇದರ ವತಿಯಿಂದ ದಿನಾಂಕ:- 21-2-2025 ರಂದು ರೀಜನಲ್ ವ್ಯಾಪ್ತಿಯ ಮದರಸ ಉಸ್ತಾದವರುಗಳಿಗೆ ಸಿ ಹೆಚ್ ಅಬ್ದುಲ್ ರಝಾಕ್ ರವರ ಅಧ್ಯಕ್ಷತೆಯಲ್ಲಿ ರೇಷನ್ ಕಿಟ್ ವಿತರಿಸಲಾಯಿತು.ನಾರ್ಶ ಜುಮಾ ಮಸೀದಿ ಖತೀಬರಾದ ಅಲ್ ಹಾಜಿ ಸುಲೈಮಾನ್ ಮುಸ್ಲಿಯಾರ್ ನಾರ್ಶ ದುಃಅ ನೆರವೇರಿಸಿದರು.

SMA ರಾಜ್ಯ ಪ್ರಧಾನ ಕಾರ್ಯದರ್ಶಿ ಮುಫತ್ತಿಸ್ ಅಬ್ದುಲ್ ರಹಿಮಾನ್ ಮದನಿ ಉದ್ಘಾಟಿಸಿದರು. ಮಹಮ್ಮದ್ ಅಲಿ ಸಖಾಫಿ ಅಶ್ ಅರಿಯ್ಯ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ SMA ಸೌತ್ ಜಿಲ್ಲಾ ಕಾರ್ಯದರ್ಶಿ ಅಬ್ಬಾಸ್ ಸೆರ್ಕಳ, ಸದಸ್ಯರಾದ ಸಿ ಹೆಚ್ ಅಬೂಬಕ್ಕರ್ , ಮುತ್ತಲಿಬ್ ಹಾಜಿ ಕೆ ಪಿ ಬೈಲ್, SMA ಬೊಳಂತೂರು ರೀಜನಲ್ ಕ್ಷೇಮ ಉಪಾಧ್ಯಕ್ಷ ಇಬ್ರಾಹೀಂ ಕರೀಂ ಕದ್ಕಾರ್, ಕ್ಷೇಮ ಕಾರ್ಯದರ್ಶಿ ರಫೀಕ್ ಮಾಡದಬಳಿ, ವಕ್ಫ್ ಕಾರ್ಯದರ್ಶಿ ಹೈದರ್ ಕೆ ಪಿ ಬೈಲ್, ಸುಲೈಮಾನ್ ಸಖಾಫಿ ಬೊಳಂತೂರು ಹಾಗೂ ಉಮ್ಮರ್ ಸಖಾಫಿ ಸೆರ್ಕಳ ಭಾಗವಹಿಸಿದರು.

ನಂತರ ರೀಜನಲ್ ವ್ಯಾಪ್ತಿಯಲ್ಲಿ ಬರುವ 30 ಉಸ್ತಾದ್ ರವರಿಗೆ ಕಿಟ್ ವಿತರಿಸಲಾಯಿತು. SMA ಬೊಳಂತೂರು ರೀಜನಲ್ ಕಾರ್ಯದರ್ಶಿ ಕಬೀರ್ ಸಅದಿ ಸ್ವಾಗತಿಸಿ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ