ದೇರಳಕಟ್ಟೆ ; ಎಸ್ವೈಎಸ್ ದೇರಳಕಟ್ಟೆ ಝೋನ್ ಇದರ ಮಹಾಸಭೆಯು ಝೋನ್ ಅಧ್ಯಕ್ಷರಾದ ತೌಸೀಫ್ ಸಅದಿ ಹರೇಕಳ ರವರ ಅಧ್ಯಕ್ಷತೆಯಲ್ಲಿ ತಿಬ್ಲೆಪದವು ತಾಜುಲ್ ಉಲಮಾ ವುಮೆನ್ಸ್ ಕಾಲೇಜಿನಲ್ಲಿ ನಡೆಯಿತು.

ಜಿಲ್ಲಾ ಕ್ಯಾಬಿನೆಟ್ ಕಾರ್ಯದರ್ಶಿ ಇಸ್ಮಾಈಲ್ ಮಾಸ್ಟರ್ ಮರಿಕ್ಕಳ ಸಭೆಯನ್ನು ಉದ್ಘಾಟಿಸಿದರು. ಹಾಫಿಳ್ ಯಾಕೂಬ್ ಸಅದಿ ಅಡ್ಯಾರ್ ಸಾಂಘಿಕ ತರಗತಿ ನಡೆಸಿದರು. ಜಿಲ್ಲಾಧ್ಯಕ್ಷ ಇಸ್ಹಾಕ್ ಝುಹ್ರಿ ಕಾನೆಕೆರೆ, ಸಂಘಟನಾ ಕಾರ್ಯದರ್ಶಿ ಮೆಹಬೂಬ್ ಸಖಾಫಿ ಕಿನ್ಯ, ಇಸ್ಮಾಈಲ್ ಸಅದಿ ಉರುಮಣೆ, ಕೆ.ಇ. ರಝ್ವಿ ಸಾಲೆತ್ತೂರು, ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಕಿನ್ಯ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ನೂತನ ಸಮಿತಿಯನ್ನು ಆರಿಸಲಾಯಿತು.

ಅಧ್ಯಕ್ಷರಾಗಿ ಮುತ್ತಲಿಬ್ ಸಖಾಫಿ ಬೆಳ್ಮ, ಪ್ರಧಾನ ಕಾರ್ಯದರ್ಶಿ -ಉಸ್ಮಾನ್ ಫಜೀರ್, ಕೋಶಾಧಿಕಾರಿ- ಹನೀಫ್ ಬದ್ಯಾರ್, ಸಂಘಟನಾ ವಿಭಾಗ ಉಪಾಧ್ಯಕ್ಷ- ಉಸ್ಮಾನ್ ಝುಹ್ರಿ ಕಿನ್ಯ, ಕಾರ್ಯದರ್ಶಿ – ಹೈದರ್ ಹಿಮಮಿ, ದಅ್ವಾ ವಿಭಾಗ ಉಪಾಧ್ಯಕ್ಷ – ಮುಸ್ತಫಾ ಸಅದಿ ಹರೇಕಳ, ಕಾರ್ಯದರ್ಶಿ – ಫಾರೂಕ್ ಸಖಾಫಿ ಕಿನ್ಯ, ಸಾಂತ್ವನ & ಇಸಾಬಾ ವಿಭಾಗ ಉಪಾಧ್ಯಕ್ಷ – ಅಬ್ದುಲ್ ಹಮೀದ್ ಕಿನ್ಯ, ಕಾರ್ಯದರ್ಶಿ – ಮುಬೀನ್ ಅಕ್ಷರನಗರ, ಮೀಡಿಯಾ & ಐಟಿ ವಿಭಾಗ ಕಾರ್ಯದರ್ಶಿ – ಶಾಫಿ ಮದನಿ ಹರೇಕಳ, ಸೋಶಿಯಲ್ & ಕಲ್ಚರಲ್ ವಿಭಾಗ ಕಾರ್ಯದರ್ಶಿ – ಇಬ್ರಾಹಿಂ ನಈಮಿ ಆಯ್ಕೆಯಾದರು.
ಮುಸ್ತಫಾ ಸಅದಿ ಸ್ವಾಗತಿಸಿ, ಉಸ್ಮಾನ್ ಫಜೀರ್ ಧನ್ಯವಾದವಿತ್ತರು.
















ಇನ್ನಷ್ಟು ಸುದ್ದಿಗಳು
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್