ಹಯಾತುಲ್ ಔಲಿಯಾ ದರ್ಗಾ ಶರೀಫ್ ಹಾಗೂ ರಹ್ಮಾನಿಯಾ ಜುಮಾ ಮಸ್ಜಿದ್ ಕಾಜೂರು ಅಧೀನದ ಮಜ್ಲಿಸು ಸ್ವಲಾತುಲ್ ಜಲಾಲಿಯ್ಯ ಸಮಿತಿಯ ವತಿಯಿಂದ ಮರ್ಹೂಂ ಸಯ್ಯಿದ್ ಮುಹಮ್ಮದ್ ಕೋಯ ಜಮಲುಲ್ಲೈಲಿ ತಂಙಳ್ ರವರ 37ನೇ ಆಂಡ್ ನೇರ್ಚೆ ಕಾರ್ಯಕ್ರಮವು ಕಾಜೂರು ದರ್ಗಾ ವಠಾರದಲ್ಲಿ ಯಶಸ್ವಿಯಾಗಿ ನಡೆಯಿತು.
ಸಯ್ಯಿದ್ ಝೈನುಲ್ ಆಬಿದೀನ್ ಕಾಜೂರು ತಂಙಳ್ ದುಆಗೆ ನೇತೃತ್ವ ವಹಿಸಿದ್ದರು. ದರ್ಗಾ ಶರೀಫ್ ಹಾಗೂ ರಹ್ಮಾನಿಯಾ ಜುಮಾ ಮಸ್ಜಿದ್ ಕಾಜೂರು ಅಧ್ಯಕ್ಷರಾದ ಕೆ ಯು ಇಬ್ರಾಹಿಂ ಉದ್ಘಾಟಿಸಿ, ಕಾಜೂರು ಮುದರ್ರಿಸ್ ತೌಸೀಫ್ ಸಅದಿ ಹರೇಕಳ ಹಾಗೂ ಕಾಜೂರು ಜಂಇಯ್ಯತುಲ್ ಉಲಮಾ ಅಧ್ಯಕ್ಷರಾದ ಉಮರ್ ಸಖಾಫಿ ಅನುಸ್ಮರಣಾ ಭಾಷಣ ಮಾಡಿದರು.

ದರ್ಗಾ ಶರೀಫ್ ಹಾಗೂ ರಹ್ಮಾನಿಯಾ ಜುಮಾ ಮಸ್ಜಿದ್ ಕಾಜೂರು ಪ್ರಧಾನ ಕಾರ್ಯದರ್ಶಿ ಹಾಗೂ ದ. ಕ ಜಿಲ್ಲಾ ವಕ್ಫ್ ಸಲಹಾ ಸಮಿತಿ ಸದಸ್ಯರಾದ ಅಬೂಬಕ್ಕರ್ ಸಿದ್ದೀಕ್ ಜೆ ಹೆಚ್, ಆರ್ ಜೆ ಎಂ ಕೋಶಾಧಿಕಾರಿ ಕಮಾಲ್, ಮಾಜಿ ಅಧ್ಯಕ್ಷರಾದ ಯೂಸುಫ್ ಶರೀಫ್, ಮಾಜಿ ಕೋಶಾಧಿಕಾರಿ ಅಬ್ಬಾಸ್ ಜೆ ಹೆಚ್, ಮಜ್ಲಿಸು ಸ್ವಲಾತುಲ್ ಜಲಾಲಿಯ್ಯ ಸಮಿತಿಯ ಅಧ್ಯಕ್ಷರಾದ ಕೆ ಕೆ ಹಕೀಂ, ಉಸ್ತಾದರುಗಳಾದ ಅಬ್ದುರ್ರಹ್ಮಾನ್ ಸಅದಿ, ಜಾಬಿರ್ ಹಿಮಮಿ ಸಖಾಫಿ ಹಾಗೂ ವಿವಿಧ ಸಂಘಟನಾ ನಾಯಕರು, ಜಮಾಅತರು ಉಪಸ್ಥಿತರಿದ್ದರು.
ಸದರ್ ಉಸ್ತಾದರಾದ ರಹೀಂ ಹನೀಫಿ ಸ್ವಾಗತಿಸಿ, ಸ್ವಾದಿಕ್ ಮಾಸ್ಟರ್ ಧನ್ಯವಾದ ಸಲ್ಲಿಸಿದರು.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ