ಹಯಾತುಲ್ ಔಲಿಯಾ ದರ್ಗಾ ಶರೀಫ್ ಹಾಗೂ ರಹ್ಮಾನಿಯಾ ಜುಮಾ ಮಸ್ಜಿದ್ ಕಾಜೂರು ಅಧೀನದ ಮಜ್ಲಿಸು ಸ್ವಲಾತುಲ್ ಜಲಾಲಿಯ್ಯ ಸಮಿತಿಯ ವತಿಯಿಂದ ಮರ್ಹೂಂ ಸಯ್ಯಿದ್ ಮುಹಮ್ಮದ್ ಕೋಯ ಜಮಲುಲ್ಲೈಲಿ ತಂಙಳ್ ರವರ 37ನೇ ಆಂಡ್ ನೇರ್ಚೆ ಕಾರ್ಯಕ್ರಮವು ಕಾಜೂರು ದರ್ಗಾ ವಠಾರದಲ್ಲಿ ಯಶಸ್ವಿಯಾಗಿ ನಡೆಯಿತು.
ಸಯ್ಯಿದ್ ಝೈನುಲ್ ಆಬಿದೀನ್ ಕಾಜೂರು ತಂಙಳ್ ದುಆಗೆ ನೇತೃತ್ವ ವಹಿಸಿದ್ದರು. ದರ್ಗಾ ಶರೀಫ್ ಹಾಗೂ ರಹ್ಮಾನಿಯಾ ಜುಮಾ ಮಸ್ಜಿದ್ ಕಾಜೂರು ಅಧ್ಯಕ್ಷರಾದ ಕೆ ಯು ಇಬ್ರಾಹಿಂ ಉದ್ಘಾಟಿಸಿ, ಕಾಜೂರು ಮುದರ್ರಿಸ್ ತೌಸೀಫ್ ಸಅದಿ ಹರೇಕಳ ಹಾಗೂ ಕಾಜೂರು ಜಂಇಯ್ಯತುಲ್ ಉಲಮಾ ಅಧ್ಯಕ್ಷರಾದ ಉಮರ್ ಸಖಾಫಿ ಅನುಸ್ಮರಣಾ ಭಾಷಣ ಮಾಡಿದರು.

ದರ್ಗಾ ಶರೀಫ್ ಹಾಗೂ ರಹ್ಮಾನಿಯಾ ಜುಮಾ ಮಸ್ಜಿದ್ ಕಾಜೂರು ಪ್ರಧಾನ ಕಾರ್ಯದರ್ಶಿ ಹಾಗೂ ದ. ಕ ಜಿಲ್ಲಾ ವಕ್ಫ್ ಸಲಹಾ ಸಮಿತಿ ಸದಸ್ಯರಾದ ಅಬೂಬಕ್ಕರ್ ಸಿದ್ದೀಕ್ ಜೆ ಹೆಚ್, ಆರ್ ಜೆ ಎಂ ಕೋಶಾಧಿಕಾರಿ ಕಮಾಲ್, ಮಾಜಿ ಅಧ್ಯಕ್ಷರಾದ ಯೂಸುಫ್ ಶರೀಫ್, ಮಾಜಿ ಕೋಶಾಧಿಕಾರಿ ಅಬ್ಬಾಸ್ ಜೆ ಹೆಚ್, ಮಜ್ಲಿಸು ಸ್ವಲಾತುಲ್ ಜಲಾಲಿಯ್ಯ ಸಮಿತಿಯ ಅಧ್ಯಕ್ಷರಾದ ಕೆ ಕೆ ಹಕೀಂ, ಉಸ್ತಾದರುಗಳಾದ ಅಬ್ದುರ್ರಹ್ಮಾನ್ ಸಅದಿ, ಜಾಬಿರ್ ಹಿಮಮಿ ಸಖಾಫಿ ಹಾಗೂ ವಿವಿಧ ಸಂಘಟನಾ ನಾಯಕರು, ಜಮಾಅತರು ಉಪಸ್ಥಿತರಿದ್ದರು.
ಸದರ್ ಉಸ್ತಾದರಾದ ರಹೀಂ ಹನೀಫಿ ಸ್ವಾಗತಿಸಿ, ಸ್ವಾದಿಕ್ ಮಾಸ್ಟರ್ ಧನ್ಯವಾದ ಸಲ್ಲಿಸಿದರು.
















ಇನ್ನಷ್ಟು ಸುದ್ದಿಗಳು
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್