ಉಪ್ಪಿನಂಗಡಿ: SჄS ಕೊಪ್ಪಳ ಯುನಿಟ್ ರಚನೆಗೊಂಡ ಬಳಿಕ ಮೊದಲ ಕಾರ್ಯಕ್ರಮವಾಗಿ ಮಲ್ಹರತುಲ್ ಬದ್ರಿಯ್ಯಾ ಹಾಗೂ ರಮಳಾನ್ ಪೂರ್ವ ಸಿದ್ಧತೆ ತರಗತಿಯನ್ನು ದಿನಾಂಕ 26.02.2024ರ ಬುಧವಾರ ಮಗ್ರಿಬ್ ನಮಾಜಿನ ನಂತರ ನಡೆಸಲಾಯಿತು.
ಅಬ್ದುಲ್ ರಝಾಕ್ ಸಖಾಫಿ ಕೊಪ್ಪಳ ಉಸ್ತಾದರ ದುವಾದೊಂದಿಗೆ ಸಿರಾಜುದ್ದೀನ್ ಸಖಾಫಿ ಉಸ್ತಾದರ ನೇತೃತ್ವದಲ್ಲಿ ಮಲ್ಹರತುಲ್ ಬದ್ರಿಯ್ಯಾ ನಡೆಯಿತು. ಅಬ್ದುಲ್ ರಝಾಕ್ ಸಖಾಫಿ ಉಸ್ತಾದರು ಸ್ವಾಗತಿಸಿದರು. ಸಿರಾಜುದ್ದೀನ್ ಸಖಾಫಿ ಉಸ್ತಾದರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಅಬ್ದುಲ್ ರಶೀದ್ ಸಖಾಫಿ ಮಜೂರ್ ಉಸ್ತಾದರು ರಮಳಾನ್ ಪೂರ್ವ ಸಿದ್ಧತೆ ತರಗತಿ ನಡೆಸಿದರು.
ನಂತರ ಸುನ್ನಿ ವಿದ್ಯಾಭ್ಯಾಸ ಬೋರ್ಡ್ ಇದರ ಮುಫತ್ತಿಷರಾದ ಪೆರಿಯಡ್ಕ ಇಸ್ಮಾಯಿಲ್ ಉಸ್ತಾದರು ಹಿತವಚನ ನೀಡಿದರು.


ಉನ್ನತ ವಿದ್ಯಬ್ಯಾಸಕ್ಕಾಗಿ ಬಾಖಿಯಾತ್ ಸ್ವಾಲಿಹಾತ್ ಗೆ ತೆರಳುವ ನೌರೀಜ್ ಕೊಪ್ಪಳ ಹಾಗೂ ಮರ್ಕಝ್ ಗೆ ತೆರಳುವ ಸಿನಾನ್ ಕೊಪ್ಪಳ ಇವರನ್ನು SSF SჄS KMJ KCF ವತಿಯಿಂದ ಗೌರವಿಸಲಾಯಿತು.
ಕೊನೆಯದಾಗಿ ನಮ್ಮಿಂದ ಅಗಲಿದ ಊರಿನ ಎಲ್ಲರ ಮೇಲೆ ತಹ್ಲೀಲ್ ಹೇಳಿ ಮಜೂರ್ ಉಸ್ತಾದರು ದುವಾ ನೆರವೇರಿಸಿದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ