ಉಪ್ಪಿನಂಗಡಿ: SჄS ಕೊಪ್ಪಳ ಯುನಿಟ್ ರಚನೆಗೊಂಡ ಬಳಿಕ ಮೊದಲ ಕಾರ್ಯಕ್ರಮವಾಗಿ ಮಲ್ಹರತುಲ್ ಬದ್ರಿಯ್ಯಾ ಹಾಗೂ ರಮಳಾನ್ ಪೂರ್ವ ಸಿದ್ಧತೆ ತರಗತಿಯನ್ನು ದಿನಾಂಕ 26.02.2024ರ ಬುಧವಾರ ಮಗ್ರಿಬ್ ನಮಾಜಿನ ನಂತರ ನಡೆಸಲಾಯಿತು.
ಅಬ್ದುಲ್ ರಝಾಕ್ ಸಖಾಫಿ ಕೊಪ್ಪಳ ಉಸ್ತಾದರ ದುವಾದೊಂದಿಗೆ ಸಿರಾಜುದ್ದೀನ್ ಸಖಾಫಿ ಉಸ್ತಾದರ ನೇತೃತ್ವದಲ್ಲಿ ಮಲ್ಹರತುಲ್ ಬದ್ರಿಯ್ಯಾ ನಡೆಯಿತು. ಅಬ್ದುಲ್ ರಝಾಕ್ ಸಖಾಫಿ ಉಸ್ತಾದರು ಸ್ವಾಗತಿಸಿದರು. ಸಿರಾಜುದ್ದೀನ್ ಸಖಾಫಿ ಉಸ್ತಾದರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಅಬ್ದುಲ್ ರಶೀದ್ ಸಖಾಫಿ ಮಜೂರ್ ಉಸ್ತಾದರು ರಮಳಾನ್ ಪೂರ್ವ ಸಿದ್ಧತೆ ತರಗತಿ ನಡೆಸಿದರು.
ನಂತರ ಸುನ್ನಿ ವಿದ್ಯಾಭ್ಯಾಸ ಬೋರ್ಡ್ ಇದರ ಮುಫತ್ತಿಷರಾದ ಪೆರಿಯಡ್ಕ ಇಸ್ಮಾಯಿಲ್ ಉಸ್ತಾದರು ಹಿತವಚನ ನೀಡಿದರು.


ಉನ್ನತ ವಿದ್ಯಬ್ಯಾಸಕ್ಕಾಗಿ ಬಾಖಿಯಾತ್ ಸ್ವಾಲಿಹಾತ್ ಗೆ ತೆರಳುವ ನೌರೀಜ್ ಕೊಪ್ಪಳ ಹಾಗೂ ಮರ್ಕಝ್ ಗೆ ತೆರಳುವ ಸಿನಾನ್ ಕೊಪ್ಪಳ ಇವರನ್ನು SSF SჄS KMJ KCF ವತಿಯಿಂದ ಗೌರವಿಸಲಾಯಿತು.
ಕೊನೆಯದಾಗಿ ನಮ್ಮಿಂದ ಅಗಲಿದ ಊರಿನ ಎಲ್ಲರ ಮೇಲೆ ತಹ್ಲೀಲ್ ಹೇಳಿ ಮಜೂರ್ ಉಸ್ತಾದರು ದುವಾ ನೆರವೇರಿಸಿದರು.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ