ಪುತ್ತೂರು :ಎಸ್ ವೈಎಸ್ ಪುತ್ತೂರು ಝೋನ್ ಸಮಿತಿ ವತಿಯಿಂದ ಇತ್ತೀಚೆಗೆ ನಮ್ಮನ್ನಗಲಿದ ಮರ್ಹೂಮ್ ಹಾಫಿಳ್ ಮಸ್ಊದ್ ಸಖಾಫಿ ಉಸ್ತಾದರ ಅನುಸ್ಮರಣೆ ಸಂಗಮ ನಡೆಯಿತು.
ಅಧ್ಯಕ್ಷರಾದ ಅಬ್ದುಲ್ ಜಲೀಲ್ ಸಖಾಫಿ ಅಲ್ ಹಿಕಮಿ ಕರ್ನೂರು ರವರ ನಾಯಕತ್ವದಲ್ಲಿ ನಡೆದ ಅನುಸ್ಮರಣಾ ಸಂಗಮವನ್ನು ಜಿಲ್ಲಾ ಮೀಡಿಯಾ ಕಾರ್ಯದರ್ಶಿ ಅಬೂ ಶಝ ಅಬ್ದುಲ್ ರಝಾಕ್ ಖಾಸಿಮಿ ಕೂರ್ನಡ್ಕ ರವರು ಉದ್ಘಾಟಿಸಿ ಅನುಸ್ಮರಣಾ ಭಾಷಣ ಮಾಡಿದರು.ದಅವಾ ವಿಭಾಗದ ಚೇರ್ಮನ್ ಹೈದರ್ ಸಖಾಫಿ ಬುಡೋಳಿ ನೇತೃತ್ವದಲ್ಲಿ ಮೌಲೀದ್ ಪಾರಾಯಣ ನಡೆಯಿತು.
ಸಂಗಮದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸ್ವಾಲಿಹ್ ಮುರ, ಝೋನ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಅಝೀಝ್ ಚೆನ್ನಾರ್, ಕೋಶಾಧಿಕಾರಿ ಶಾಹುಲ್ ಹಮೀದ್ ಕಬಕ, ಸಂಘಟನಾ ವಿಭಾಗದ ಕಾರ್ಯದರ್ಶಿ ಅಬ್ದುಲ್ ರಝಾಕ್ ಹಿಮಮಿ ರೆಂಜ, ಸಾಂತ್ವನ,ಇಸಾಬಾ ಚೇರ್ಮನ್ ಅಬ್ದುಲ್ಲ ಕಾವು, ಸೋಷಿಯಲ್ ಕಲ್ಚರಲ್ ಕಾರ್ಯದರ್ಶಿ ಖಾಸಿಂ ಪೇರಲ್ತಡ್ಕ, ಕಬಕ ಸರ್ಕಲ್ ಅಧ್ಯಕ್ಷ ಸಿದ್ದೀಕ್ ಹಾಜಿ, ಮಾಡಾವು ಸರ್ಕಲ್ ಅಧ್ಯಕ್ಷ ಬದ್ರುಲ್ ಮುನೀರ್ ಹನೀಫಿ, ಅಬ್ದುಲ್ ಕರೀಂ ಹಾಜಿ ಕಾವೇರಿ, ಶಮೀರ್ ಕೊಡಿಪ್ಪಾಡಿ, ಉಮರ್ ಸಅದಿ ಈಶ್ವರಮಂಗಲ, ಶರೀಫ್ ಪಿಎಚ್ ಬಡಗನ್ನೂರು, ಜಲೀಲ್ ಮುಸ್ಲಿಯಾರ್ ಕೋಡಾಜೆ, ಅಶ್ರಫ್ ಅಜ್ಜಿಕಲ್ಲು, ಸಾಜಿದ್ ಪಾಟ್ರಕೋಡಿ, ಮಜೀದ್ ಪಿಟ್ರಕೋಡಿ, ಫಾರೂಕ್ ಬನ್ನೂರು , ಅಬ್ದುಲ್ ರಹೀಮ್ ಕೆಮ್ಮಾಯಿ ಮೊದಲಾದವರು ಉಪಸ್ಥಿತರಿದ್ದರು,
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ