ಕಡಬ: ಭಾರತದ ಪ್ರಖ್ಯಾತ ಉರಗ ತಜ್ಞ ವಾವಾ ಸುರೇಶ್ ಗೆ ಕಡಬದ ಪಿಲ್ಯ ಪ್ಯಾಶನ್ ಹಾಗೂ ಪಿಲ್ಯ ಮ್ಯಾಚಿಂಗ್ ಸೆಂಟರ್ ವತಿಯಿಂದ ಸನ್ಮಾನ ಕಾರ್ಯಕ್ರಮ ಮಾರ್ಚ್ 5 ರಂದು ಸಂಸ್ಥೆಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾದ ಥೊಮಸ್ ಇಡಯಾಲ್, ಹಿರಿಯರಾದ ರಾಮ್ ಭಟ್, ಸಾದಿಕ್ ಝೂಬಿ ಗೋಲ್ಡ್, ಸುಮಾ ದಡ್ಡು, ಸಮದ್ ನೆಕ್ಕಿತ್ತಡ್ಕ, ಶರತ್ತ್ ಪೂಜಾರಿ, ತ್ವಲ್ಲತ್ ಮರ್ಧಾಳ, ಮೀನಾ ಕೋರಿಯಾರ್, ಅಸ್ಮಾ, ರಶೀನಾ ಡಿ, ಹಾಗೂ ಇತರರು ಉಪಸ್ಥಿತಿಯಿದ್ದರು. ರಶೀದ್ ಪಿಲ್ಯ ಸ್ವಾಗತಿಸಿ ಫಾರೂಕ್ ಪಿಲ್ಯ ವಂದಿಸಿದರು
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ