ಅಲ್ ಅಹ್ಸಾ: ಕೆಸಿಎಫ್ ದಮ್ಮಾಮ್ ಝೋನ್ನ ಅಧೀನದಲ್ಲಿರುವ ಅಲ್ ಅಹ್ಸಾ ಸೆಕ್ಟರ್ನ “ಗ್ರ್ಯಾಂಡ್ ಇಫ್ತಾರ್ ಮೀಟ್- 25” ಕಾರ್ಯಕ್ರಮವನ್ನು ಹಫೂಫಿನ ಅಲ್ ಭಕ್ಷ್ ತೋಟದಲ್ಲಿ ಅದ್ದೂರಿಯಾಗಿ ನಡೆಸಲಾಯಿತು.

ಸೆಕ್ಟರ್ ಅಧ್ಯಕ್ಷ ಉಸ್ತಾದ್ ಅಬ್ದುಲ್ ಮಜೀದ್ ಸಖಾಫಿ ಅಧ್ಯಕ್ಷತೆ ವಹಿಸಿದ್ದರು, ಸೌದಿ ರಾಷ್ಟ್ರೀಯ ಸಮಿತಿ ಅಧ್ಯಕ್ಷ ಅಬ್ದುಲ್ ರಶೀದ್ ಸಖಾಫಿ ಮಿತ್ತೂರು, ಉತ್ತರ ಕರ್ನಾಟಕದಲ್ಲಿ ದೀನಿ ದಅ್ವ ನಡೆಸುತ್ತಿರುವ ‘ಇಹ್ಸಾನ್ ಕರ್ನಾಟಕ’ದ ಕುರಿತಾಗಿ ಸಂಕ್ಷಿಪ್ತವಾಗಿ ವಿವರಿಸಿದರು.
ಕಾರ್ಯಕ್ರಮದಲ್ಲಿ ಇಬ್ರಾಹೀಮ್ ಸಅದಿ, ಅಬ್ದುಲ್ಲಾ ನಈಮಿ, ಫಾರೂಖ್ ಸಅದಿ, ಉಬೈದುಲ್ಲಾಹ್ ಉಸ್ತಾದ್ ,ಇಕ್ಬಾಲ್ ಗುಲ್ವಾಡಿ, ಹಾರಿಸ್ ಕಾಜೂರು,ಆಸೀಫ್ ಕಾಟಿಪಳ್ಳ, ನಝೀರ್ ಮಾಡಾವು, ಅಬೂಬಕ್ಕರ್ ಕಿಲ್ಲೂರು, ಅಬ್ದುಲ್ ಹಮೀದ್ ಕೈರಂಗಳ ,ಇಸ್ಹಾಕ್ ಫಜೀರ್ ಮೊದಲಾದವರು ಉಪಸ್ಥಿತಿಯಿದ್ದರು.
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ