ಮಂಗಳೂರು: 75 ಕೋಟಿ ಮೌಲ್ಯದ ಮಾದಕ ವಸ್ತು ಜಾಲ ಬೇಧಿಸಿದ ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆಗೆ ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಸಲಹಾ ಸಮಿತಿಯಿಂದ ಸನ್ಮಾನಿಸಲಾಯಿತು.
ಪೊಲೀಸ್ ಕಮಿಷನರ್ ಅನುಪಮ ಅಗರ್ವಾಲ್, ಡಿಸಿಪಿ ಗೋಯಲ್, ಎಸಿಪಿ ಮನೋಜ್ ಕುಮಾರ್, ಇನ್ಸ್ಪೆಕ್ಟರ್ ರಫೀಕ್ ಹಾಗೂ ಮೂವತ್ತರಷ್ಟು ಸಿಬ್ಬಂದಿಗಳ ತಂಡಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಕಫ್ ಸಲಹಾ ಸಮಿತಿ ಅಧ್ಯಕ್ಷ ಬಿ ಎ ಅಬ್ದುಲ್ ನಾಸಿರ್ ಲಕ್ಕಿ ಸ್ಟಾರ್ ಸನ್ಮಾನಿಸಿದರು.
ಇದೇ ವೇಳೆ, ಉಪಾಧ್ಯಕ್ಷರುಗಳಾದ ಫಕೀರಬ್ಬ ಮಾಸ್ಟರ್, ಡಾ.ಎ ಕೆ ಜಮಾಲ್, ಅಶ್ರಫ್ ಕಿನಾರ ಮಂಗಳೂರು ಹಾಗೂ ಮಕ್ತಾರ್ ವಕೀಲರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ