ಬೆಂಗಳೂರು: ಸುನ್ನಿ ಸಂಘಟನೆಗಳ ಅಧೀನದಲ್ಲಿ ಖುದ್ದುಸಾಬ್ ಈದ್ಗಾ ಮೈದಾನದಲ್ಲಿ ಆಯೋಜಿಸಿದ್ದ ರೂಹಾನಿ ಇಜ್ತಿಮಾದ ಭಾಗವಾಗಿ ನಡೆದ ಗ್ರ್ಯಾಂಡ್ ಇಫ್ತಾರ್ ಸಂಗಮದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ನೂರಾರು ಜನರು ಭಾಗವಹಿಸಿದರು. ಇದು ಬೆಂಗಳೂರಿನ ಅತಿದೊಡ್ಡ ಇಫ್ತಾರ್ ಸಂಗಮದಲ್ಲೊಂದಾಗಿತ್ತು.
ಇಫ್ತಾರ್ಗಾಗಿ ವಿವಿಧ ಮದರಸಾಗಳಿಂದ ಸಿಹಿತಿಂಡಿಗಳ ಸಂಗ್ರಹವು ಇಫ್ತಾರನ್ನು ಹೆಚ್ಚು ಜನಪ್ರಿಯಗೊಳಿಸಿತು.
ಇಫ್ತಾರ್ನಲ್ಲಿ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್, ಡಾ. ಅಬ್ದುಲ್ ಹಕೀಮ್ ಅಝ್ಹರಿ, .ಎನ್. ಕೆ. ಎಂ ಶಾಫಿ ಸಅದಿ,ಜನಾಬ್ ಉಸ್ಮಾನ್ ಶರೀಫ್ ಸೇರಿದಂತೆ ಪ್ರಮುಖರು ಹಾಜರಿದ್ದರು.
ಆತ್ಮೀಯ ಸಂಘಮದ ಭಾಗವಾಗಿ ಸಂಜೆ ನಡೆದ ಫ್ಯಾಮಿಲಿ ಮೀಟ್ ನಲ್ಲಿ ನೂರಾರು ಕುಟುಂಬಗಳು ಭಾಗವಹಿಸಿತು. ಸಯ್ಯಿದ್ ಇಬ್ರಾಹಿಂ ಬಾಫಕಿ ತಂಙಳ್ ಪ್ರಾರ್ಥನೆಯೊಂದಿಗೆ ಸಭೆಗೆ ಚಾಲನೆ ನೀಡಿದರು. ಮಾಜಿ ಕೇಂದ್ರ ಸಚಿವ ಸಿ.ಎಂ ಇಬ್ರಾಹಿಂ ಉದ್ಘಾಟಿಸಿದರು. ಫಾಝಿಲ್ ನೂರಾನಿ ಕ್ಯಾಲಿಕಟ್ ವಿಷಯ ಮಂಡನೆ ನಡೆಸಿದರು. ಸನ್ಮಾನ್ಯ ಸ್ಪೀಕರ್ ಜನಾಬ್ ಯು.ಟಿ.ಖಾದರ್, ಎಸ್.ಎಂ.ಎ. ಅಧ್ಯಕ್ಷರಾದ ಹಕೀಮ್ ಆರ್.ಟಿ. ನಗರ, ಎಸ್. ಅಬ್ದುರ್ರಹ್ಮಾನ್ ಹಾಜಿ, ಅನಸ್ ಸಿದ್ದಿಕಿ, ಮತ್ತು ಜಾಫರ್ ನೂರಾನಿ ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ