ದುಬೈ : ಪ್ರಸಕ್ತ ಸಾಲಿನಲ್ಲಿ ಪವಿತ್ರವಾದ ಹಜ್ಜ್ ಯಾತ್ರೆಗೆಯ್ಯುತ್ತಿರುವ ಇಬ್ರಾಹಿಂ ಹಾಜಿ ಕಿನ್ಯ, ಅಬ್ದುಲ್ ರಝ್ಝಾಕ್ ಕಾಂತಡ್ಕ, DKSC UAE ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯೂಸುಫ್ ಆರ್ಲಪದವು, ಬಶೀರ್ ಪಡುಬಿದ್ರೆ, ಸಿದ್ದೀಖ್ ಉಳ್ಳಾಲ, ಮಜೀದ್ ಮಂಜನಾಡಿ ರವರಿಗೆ KCF ದುಬೈ ನೋರ್ತ್ ಝೋನ್ ವತಿಯಿಂದ ಹಜ್ಜ್ ಯಾತ್ರೆಗೆ ಬೀಳ್ಕೊಟ್ಟು ಮೆಮೆಂಟೊ ನೀಡಿ ಸನ್ಮಾನಿಸಲಾಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಝೋನ್ ಅಧ್ಯಕ್ಷರಾದ ಇಸ್ಮಾಯಿಲ್ ಮದನಿನಗರ ವಹಿಸಿದರು.ಉದ್ಘಾಟನೆ ಯನ್ನು KCF ಅಂತಾರಾಷ್ಟ್ರೀಯ ಸಮಿತಿ ಸಂಘಟನೆ ವಿಭಾಗದ ಅಧ್ಯಕ್ಷರಾದ ಅಬ್ದುಲ್ ಜಲೀಲ್ ನಿಝಾಮಿ ಉಸ್ತಾದ್ ನೆರವೇರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ಹಜ್ಜ್ ಎನ್ನುವುದು ತ್ಯಾಗ, ಶುದ್ಧತೆ,ಸಹನೆ ಮತ್ತು ಸಮರ್ಪಣೆಯ ಸಂಕೇತವಾಗಿದೆ ಎಂದರು.
ಕಾರ್ಯಕ್ರಮದಲ್ಲಿ KCF ನೇತಾರರಾದ ಇಬ್ರಾಹಿಂ ಮದನಿ ಉಸ್ತಾದ್ ಹಾಗೂ ಮೂಸಾ ಹಾಜಿ ಬಸರ, ಅಬ್ದುಲ್ ಹಮೀದ್ ಸಖಾಫಿ ಬೆಳ್ಳಾರೆ,ಶುಕೂರ್ ಮನಿಲ,ಅಬ್ದುಲ್ ರಹೀಮ್ ಕೋಡಿ , ಅಬ್ದುಲ್ ಖಾದರ್ ಸಾಲೆತ್ತೂರ್, ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ನಿಯಾಝ್ ಬಸರ, , ರಹೀಮ್ ಉಪ್ಪಳ, ಶಾಫಿ ಉಪ್ಪಳ, ಅಶ್ರಫ್ ಮದನಿ ನೆಕ್ಕಿಲ್,ಹಂಝ ಸಖಾಫಿ ಕೊಟ್ಟಮುಡಿ, ಅಬ್ದುಲ್ಲ ಸಖಾಫಿ ಕೊಟ್ಟಮುಡಿ ಹಾಗೂ ಸೆಕ್ಟರ್ ಝೋನ್ ನೇತಾರರು ಉಪಸ್ಥಿತರಿದ್ದರು. KCF ದುಬೈ ನೋರ್ತ್ ಝೋನ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್ ಪಾತೂರ್ ಸ್ವಾಗತಿಸಿ ಹಬೀಬ್ ಸಜಿಪ ವಂದಿಸಿದರು..
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ