ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಅಸಂವಿಧಾನಿಕ ವಖ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ದ.ಕ ಉಲಮಾ ಕೋಆರ್ಡಿನೇಶನ್ ನೇತ್ರತ್ವದಲ್ಲಿ 2025 ಎಪ್ರಿಲ್ 18 ರಂದು ಕಣ್ಣೂರು ಶಾ ಗಾರ್ಡನ್ ನಲ್ಲಿ ನಡೆಯುವ ಬೃಹತ್ ಪ್ರತಿಭಟನೆಯ ಪ್ರಚಾರಾರ್ಥ 2025 ಎಪ್ರಿಲ್ 14, ಸೋಮವಾರ ರಾತ್ರಿ 7 ಗಂಟೆಗೆ ಏಕಕಾಲದಲ್ಲಿ ದಕ್ಷಣ ಕನ್ನಡ ಜಿಲ್ಲಾ (ವೆಸ್ಟ್) ವ್ಯಾಪ್ತಿಯ 33 ಸರ್ಕಲ್ ಗಳಲ್ಲಿ ಪ್ರಚಾರ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.
ಸಜೀಪ, ಬೋಳಿಯಾರ್, ಮಂಗಳೂರು , ಉಳ್ಳಾಲ, ಸುರತ್ಕಲ್, ಕೃಷ್ಣಾಪುರ, ತಲಪಾಡಿ, ಕೋಟೆಕಾರ್, ಬಂಟ್ವಾಳ, ಪಾಣೆಮಂಗಳೂರು, ಪರಂಗಿಪೇಟೆ , ಕಣ್ಣೂರು , ಕೋಣಾಜೆ, ಹರೇಕಳ, ಮೂಡಬಿದ್ರೆ, ಕಾವೂರು , ಮುಲ್ಕಿ, ಕಾಟಿಪಳ್ಳ, ಬೆಳ್ಮ , ನಾಟೆಕಲ್, ಮುಡಿಪು , ಬಾಳೆಪುಣಿ, ತೌಡುಗೋಳಿ, ಮೋಂಟುಗೋಳಿ, ಕಿನ್ಯ, ಮಂಜನಾಡಿ, ಸುರಿಬೈಲ್, ಮಂಚಿ, ಅಮ್ಮಂಜೆ , ಕೈಕಂಬ , ಸಾಲೆತ್ತೂರು, ಬೋಳಂತೂರು, ಬಜ್ಪೆ ಮುಂತಾದ ಕೇಂದ್ರಗಳಲ್ಲಿ ಪ್ರತಿಭಟನಾ ಪ್ರಚಾರ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಎಸ್ವೈಎಸ್ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಸ್ಮಾಈಲ್ ಮಾಸ್ಟರ್ ಮರಿಕ್ಕಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ