ಮಂಗಳೂರು: ಕೇಂದ್ರ ಸರಕಾರದ ಅಸಂವಿಧಾನಿಕ ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ ಕರ್ನಾಟಕ ಉಲಮಾ ಒಕ್ಕೂಟದ ವತಿಯಿಂದ ಎ.18 ರಂದು ಮಂಗಳೂರಿನ ಶಾ ಗಾರ್ಡನ್ ಅಡ್ಯಾರ್ ಕಣ್ಣೂರಿನಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನಾ ಸಭೆಯನ್ನು ಯಶಸ್ವಿಗೊಳಿಸುವಂತೆ ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಕರೆ ನೀಡಿದೆ.
ತಲೆತಲಾಂತರಗಳಿಂದ ಮುಸ್ಲಿಮರು ರಕ್ಷಿಸಿಕೊಂಡು ಬರುತ್ತಿರುವ ವಕ್ಫ್ ಸೊತ್ತುಗಳನ್ನು ಕಬಳಿಸುವ ಹುನ್ನಾರವನ್ನು ಹೊಂದಿರುವ ಕೇಂದ್ರ ಸರಕಾರದ ನೂತನ ವಿವಾದಿತ ವಕ್ಫ್ ತಿದ್ದುಪಡಿ ಮಸೂದೆಯನ್ನು ಮುಸ್ಲಿಮರು ನಿರಂತರವಾಗಿ ತಿರಸ್ಕರಿಸಿದ್ದಾರೆ. ಈ ಕುರಿತು ಕರ್ನಾಟಕ ಉಲಮಾ ಒಕ್ಕೂಟವು ಕರೆ ನೀಡಿರುವ ವಕ್ಫ್ ಸಂರಕ್ಷಣಾ ಬೃಹತ್ ಪ್ರತಿಭಟನೆಯನ್ನು ಯಶಸ್ವಿಗೊಳಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ, ದ.ಕ ಈಸ್ಟ್ ಜಿಲ್ಲಾ ವ್ಯಾಪ್ತಿಯ ಎಲ್ಲಾ ಎಸ್ಸೆಸ್ಸೆಫ್ ಯುನಿಟ್ ಗಳಿಂದ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿ ಯಶಸ್ವಿಗೊಳಿಸಲು ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಕರೆ ನೀಡಿದೆ.

















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ