ಪುತ್ತೂರು : ಮುಸಲ್ಮಾನರ ಭವ್ಯ ಬದುಕಿಗೆ, ಅವರ ಆರಾಧನಾಲಾಯಗಳಿಗೆ ಪೂರ್ವಿಕರು ದೇಣಿಗೆಯಾಗಿ ನೀಡಿದ ಜಮೀನು ಸ್ವತ್ತುಗಳಾಗಿವೆ ವಕಫುಗಳು. ಅವುಗಳು ಯಾವತ್ತೂ ಪರ ಸ್ವತ್ತು ಅಲ್ಲ. ಸರಕಾರದ ಸ್ವತ್ತೂ ಅಲ್ಲ. ಸರಕಾರವೋ ಇತರರೋ ಅದರಲ್ಲಿ ಹಸ್ತಕ್ಷೇಪ ಸಲ್ಲಿಸುವಂತಿಲ್ಲ. ಆ ಜಮೀನುಗಳೆಲ್ಲವೂ, ಆ ಸ್ವತ್ತುಗಳೆಲ್ಲವೂ ಮುಸಲ್ಮಾನರಿಗೆ ಮೀಸಲಿಡತಕ್ಕದ್ದು.
ಕೇಂದ್ರ ಸರಕಾರವು ಜಾರಿಗೆ ತಂದ ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ದ ಕರ್ನಾಟಕ ಉಲಮಾ ಕೋರ್ಡಿನೇಶನ್ ವತಿಯಿಂದ ಉಭಯ ಖಾಝಿಗಳ ನೇತೃತ್ವದಲ್ಲಿ ನಾಳೆ (ಎಪ್ರಿಲ್ 18 ಶುಕ್ರವಾರ) ಮಂಗಳೂರು ಅಡ್ಯಾರ್ ಕಣ್ಣೂರು ಷಾ ಗಾರ್ಡನ್ ನಲ್ಲಿ ನಡೆಯುವ ಬೃಹತ್ ಪ್ರತಿಭಟನೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸುನ್ನಿ ಸಂಘ ಕುಟುಂಬದ ಉಲಮಾ-ಉಮರಾ ನಾಯಕರು, ಕಾರ್ಯಕರ್ತರು ಹಾಗೂ ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಪ್ರತಿಭಟನೆಯನ್ನು ಯಶಸ್ವಿಗೊಳಿಸಬೇಕಾಗಿ ಕರ್ನಾಟಕ ಮುಸ್ಲಿಂ ಜಮಾಅತ್ ದಕ್ಷಿಣ ಕನ್ನಡ ಈಸ್ಟ್ ಜಿಲ್ಲಾಧ್ಯಕ್ಷರಾದ ಅರಿಯಡ್ಕ ಅಬ್ದುರ್ರಹ್ಮಾನ್ ಹಾಜಿರವರು ವಿನಂತಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ