ಮಂಗಳೂರು :ಕೇಂದ್ರ ಸರಕಾರದ ಕರಾಳ ವಕ್ಫ್ ತಿದ್ದುಪಡಿ ಕಾಯಿದೆ ಅನುಷ್ಠಾನ ವನ್ನು ವಿರೋಧಿಸಿ ಕರ್ನಾಟಕ ಉಲಮಾ ಕೋ ಆರ್ಡಿನೇಶನ್ ವತಿಯಿಂದ ದ,ಕ ಜಿಲ್ಲಾ ಖಾಝಿಗಳ ಸಂಯುಕ್ತ ನೇತೃತ್ವದಲ್ಲಿ ನಾಳೆ ಎಪ್ರಿಲ್ 18 ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಅಡ್ಯಾರಿನಲ್ಲಿರುವ ಷಾ ಗಾರ್ಡನ್ ನಲ್ಲಿ ಆಯೋಜಿಸಲಾದ ಪ್ರತಿಭಟನಾ ಸಮಾವೇಶವನ್ನು ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ SჄS ಬೆಳ್ತಂಗಡಿ ಝೋನ್ ಸಮಿತಿ ವ್ಯಾಪ್ತಿಯ ಯೂನಿಟ್ ಗಳಿಂದ ಅತ್ಯಧಿಕ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಯಶಸ್ವಿಗೊಳಿಸಬೇಕಾಗಿ ವಿನಂತಿ.
Kannada Online News Paper