ರಿಯಾದ್ : ಪುತ್ತೂರು ತಾಲೂಕು, ಚೆನ್ನಾರ್ ನಿವಾಸಿ ಫಯಾಜ್ ಹಾಜಿ ಮಂಗಳವಾರ ರಿಯಾದ್ province ಅಲ್ ಕುವಯ್ಯಾ ಎಂಬಲ್ಲಿ ನಿಧನರಾದರು. ಮೃತರು
KCF ಅಲ್ ಕಸೀಮ್ ಝೋನ್ ದವಾದ್ಮಿ ಸೆಕ್ಟರ್ ಸದಸ್ಯರಾಗಿದ್ದರು.
ಅಲ್ ಕಸೀಮ್ ಝೋನ್ ನಾಯಕರಾದ ಯಾಕೂಬ್ ಸಖಾಫಿ , ಸಾಲಿಹ್ ಬೆಳ್ಳಾರೆ, ಅಬ್ದುಲ್ ಖಾದರ್ ಕಣ್ಣಂಗಾರ್ , ತಾಜುದ್ದೀನ್ ಕೆಮ್ಮಾರ ಬುರೈದದಿಂದ ತೆರಳಿ ಮೃತರ ದಫನ ಕಾರ್ಯಕ್ಕೆ ಬೇಕಾದ ಎಲ್ಲಾ ದಾಖಲೆ ಪತ್ರಗಳನ್ನು ಸರಿಪಡಿಸಿ 24-04-2025 ರಂದು ಮಸ್ಜಿದ್ ಇಬ್ನ್ ಬಾಝ್ ಗುವಾಯ, ಖಬರ್ ಸ್ಥಾನದಲ್ಲಿ ದಫನ ಮಾಡಲಾಯಿತು.
ಫಯಾಜ್ ಅವರ ಸ್ಪೋನ್ಸೆರ್ , ಸ್ನೇಹಿತರು , ಕುಟುಂಬಸ್ಥರು ದಫನ ಕಾರ್ಯದಲ್ಲಿ ಪಾಲ್ಗೊಂಡರು.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್