ಪುತ್ತೂರು: ಕರ್ನಾಟಕ ಮುಸ್ಲಿಂ ಜಮಾಅತ್ ಪುತ್ತೂರು ಝೋನ್ ಇದರ ಅಧ್ಯಕ್ಷರೂ, ಸುನ್ನೀ ಸಂಘಟನೆಗಳಲ್ಲಿ ಸಕ್ರಿಯವಾಗಿ ಕಾರ್ಯಾಚರಿಸುತ್ತಿದ್ದ ಕರೀಂ ಹಾಜಿ ಚೆನ್ನಾರ್ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾದರು.
ಇವರ ಸಹೋದರ ಫಯಾಝ್ ಹಾಜಿಯವರು ಎರಡು ದಿನಗಳ ಹಿಂದೆ ಸೌದಿ ಅರೇಬಿಯಾದಲ್ಲಿ ನಿಧನ ಹೊಂದಿದ್ದು ಇವತ್ತು ದಫನ ನಡೆದಿತ್ತು. ಇವರಿಬ್ಬರೂ ಎಸ್ಸೆಸ್ಸೆಫ್ ಮಾಜಿ ರಾಜ್ಯ ಉಪಾಧ್ಯಕ್ಷರಾಗಿದ್ದ ಹಾಫಿಲ್ ಅಬ್ದುಲ್ ಸಲಾಂ ನಿಝಾಮಿ ಚೆನ್ನಾರ್ ಅವರ ಸಹೋದರರಾಗಿದ್ದಾರೆ.
ಕುಟುಂಬದಲ್ಲಿ ದುಃಖದ ಛಾಯೆ ಮಾಸುವ ಮುನ್ನವೇ ಮತ್ತೊಂದು ದುಃಖ ವಾರ್ತೆ ಬಂದಿದ್ದು, ಆ ಕುಟುಂಬಕ್ಕೆ ಸಹಿಸುವ ಸಹನಾ ಶಕ್ತಿಯನ್ನು ಅಲ್ಲಾಹನು ದಯಪಾಲಿಸಲಿ, ಸಹೋದರರೀರ್ವರಿಗೂ ಮಗ್ಫಿರತ್ ಮತ್ತು ಮರ್ಹಮತ್ ಕರುಣಿಸಲಿ ಆಮೀನ್ ಎಂದು ಪ್ರಾರ್ಥಿಸಿ ಇವರ ಅಕಾಲಿಕ ಅಗಲಿಕೆಗೆ ಸಂಘಟನಾ ನಾಯಕರಾದ ಮಾಜಿ ವಖ್ಫ್ ಅಧ್ಯಕ್ಷರಾದ ಮೌಲಾನಾ ಎನ್.ಕೆ.ಶಾಫಿ ಸಅದಿ ಹಾಗೂ ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷರಾದ ಹಾಫಿಳ್ ಸುಫ್ಯಾನ್ ಸಖಾಫಿ ಅಲ್ ಹಿಕಮಿ ಮುಂತಾದವರು ಸಂತಾಪ ಸೂಚಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?