ಯುಪಿ,ಬಿಹಾರ ಮಾದರಿಯ ಗುಂಪು ಹಲ್ಲೆ ಮತ್ತು ಕೊಲೆ ಆಗಿರುವುದನ್ನು ಸರಿಯಾದ ಮಾರ್ಗದಲ್ಲಿ ತನಿಖೆ ಮಾಡಿಸುವುದನ್ನು ಬಿಟ್ಟು ,ಬಾಲಿಶ ಹೇಳಿಕೆ ನೀಡಿದ ಗೃಹ ಮಂತ್ರಿಯವರು ಕೂಡಲೇ ತಮ್ಮ ಮಾತನ್ನು ಹಿಂದಕ್ಕೆ ಪಡೆಯಬೇಕು.ತನಿಖೆಯ ದಿಕ್ಕು ತಪ್ಪಿಸುವಂಥ ಹೇಳಿಕೆ ಸರಿಯಲ್ಲ .ಈಗಾಗಲೇ ಪೊಲೀಸ್ ಇಲಾಖೆ ತನಿಖೆ ಮಾಡಿ 15 ಜನರನ್ನು ಬಂಧಿಸಿ,ಬಾಕಿ ಉಳಿದ ಆರೋಪಿಗಳನ್ನು ಬಂಧಿಸುವಲ್ಲಿ ಕಾರ್ಯೋನ್ಮಖರಾಗುವ ಸಮಯದಲ್ಲಿ ಈ ರೀತಿಯ ಹೇಳಿಕೆ ಸರಿಯಲ್ಲ .ಈ ಕೂಡಲೇ ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು .
ಜಾತ್ಯತೀತ ಪಕ್ಷದ ಮೇಲೆ ನಂಬಿಕೆ ಇಟ್ಟ ಮತದಾರರ ಭಾವನೆಗೆ ನೋವು ಆಗಬಾರದು.ಜಾತ್ಯತೀತ ಮನೋಭಾವನೆಯುಳ್ಳ ಜನರು ಈ ಬಾರಿ ನಮಗೆ ಅಧಿಕಾರ ಕೊಟ್ಟಿದ್ದಾರೆ ಅನ್ನುವುದನ್ನು ನೆನಪಿಸಿ .ಮುಂದಿನ ದಿನಗಳಲ್ಲಿ ಮತದಾರರ ಬಳಿಗೆ ಹೋಗಲು ಜನಪ್ರಧಿನಿಧಿಗಳಾದ ನಮಗೆ ಕಷ್ಟ ಆಗಬಹುದು ಮತ್ತು ಕಾರ್ಯಕರ್ತರು ಮುಜುಗರಕ್ಕೆ ಒಳಗಾಗಬಹುದು ಅನ್ನುವುದನ್ನು ಅರ್ಥ ಮಾಡಿಕೊಂಡು ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು .ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದ ಹೋರಾಟ ಮಾಡಬೇಕಾಗುತ್ತದೆ .
ಸಿರಾಜ್ ಬಜ್ಪೆ .
ಅಧ್ಯಕ್ಷರು :ದ.ಕ.ಮುಸ್ಲಿಂ ಜನಪ್ರಧಿನಿಧಿಗಳ ಒಕ್ಕೂಟ .
















ಇನ್ನಷ್ಟು ಸುದ್ದಿಗಳು
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ