ಯುಪಿ,ಬಿಹಾರ ಮಾದರಿಯ ಗುಂಪು ಹಲ್ಲೆ ಮತ್ತು ಕೊಲೆ ಆಗಿರುವುದನ್ನು ಸರಿಯಾದ ಮಾರ್ಗದಲ್ಲಿ ತನಿಖೆ ಮಾಡಿಸುವುದನ್ನು ಬಿಟ್ಟು ,ಬಾಲಿಶ ಹೇಳಿಕೆ ನೀಡಿದ ಗೃಹ ಮಂತ್ರಿಯವರು ಕೂಡಲೇ ತಮ್ಮ ಮಾತನ್ನು ಹಿಂದಕ್ಕೆ ಪಡೆಯಬೇಕು.ತನಿಖೆಯ ದಿಕ್ಕು ತಪ್ಪಿಸುವಂಥ ಹೇಳಿಕೆ ಸರಿಯಲ್ಲ .ಈಗಾಗಲೇ ಪೊಲೀಸ್ ಇಲಾಖೆ ತನಿಖೆ ಮಾಡಿ 15 ಜನರನ್ನು ಬಂಧಿಸಿ,ಬಾಕಿ ಉಳಿದ ಆರೋಪಿಗಳನ್ನು ಬಂಧಿಸುವಲ್ಲಿ ಕಾರ್ಯೋನ್ಮಖರಾಗುವ ಸಮಯದಲ್ಲಿ ಈ ರೀತಿಯ ಹೇಳಿಕೆ ಸರಿಯಲ್ಲ .ಈ ಕೂಡಲೇ ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು .
ಜಾತ್ಯತೀತ ಪಕ್ಷದ ಮೇಲೆ ನಂಬಿಕೆ ಇಟ್ಟ ಮತದಾರರ ಭಾವನೆಗೆ ನೋವು ಆಗಬಾರದು.ಜಾತ್ಯತೀತ ಮನೋಭಾವನೆಯುಳ್ಳ ಜನರು ಈ ಬಾರಿ ನಮಗೆ ಅಧಿಕಾರ ಕೊಟ್ಟಿದ್ದಾರೆ ಅನ್ನುವುದನ್ನು ನೆನಪಿಸಿ .ಮುಂದಿನ ದಿನಗಳಲ್ಲಿ ಮತದಾರರ ಬಳಿಗೆ ಹೋಗಲು ಜನಪ್ರಧಿನಿಧಿಗಳಾದ ನಮಗೆ ಕಷ್ಟ ಆಗಬಹುದು ಮತ್ತು ಕಾರ್ಯಕರ್ತರು ಮುಜುಗರಕ್ಕೆ ಒಳಗಾಗಬಹುದು ಅನ್ನುವುದನ್ನು ಅರ್ಥ ಮಾಡಿಕೊಂಡು ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು .ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದ ಹೋರಾಟ ಮಾಡಬೇಕಾಗುತ್ತದೆ .
ಸಿರಾಜ್ ಬಜ್ಪೆ .
ಅಧ್ಯಕ್ಷರು :ದ.ಕ.ಮುಸ್ಲಿಂ ಜನಪ್ರಧಿನಿಧಿಗಳ ಒಕ್ಕೂಟ .
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ