.ಸುನ್ನೀ ಸ್ಟೂಡೆಂಟ್ಸ್ ಫೆಡರೇಷನ್ ಎಸ್ಸೆಸ್ಸೆಫ್ ಇದು 1973 ಎಪ್ರಿಲ್ 29 ಕೇರಳದ ಪಟ್ಟಿಕ್ಕಾಡ್ ನಲ್ಲಿ ರೂಪೀಕೃತಗೊಂಡಿತು. ಇದರ ಧ್ವಜ ದಿನ ಕರ್ನಾಟಕ ಮುಸ್ಲಿಂ ಜಮಾಅತ್ ಎಸ್ ವೈಎಸ್ ಎಸ್ಸೆಸ್ಸೆಫ್ ಚೆನ್ನಾವರ ಶಾಖಾ ವತಿಯಿಂದ ಚೆನ್ನಾವರ ಮಸೀದಿ ಬಳಿ ನಡೆಯಿತು. ಎಸ್ಸೆಸ್ಸೆಫ್,ಎಸ್ ವೈಎಸ್, ಕರ್ನಾಟಕ ಮುಸ್ಲಿಂ ಜಮಾಅತ್ ಚೆನ್ನಾವರ ಶಾಖೆಯ ಮೂರೂ ಸಂಘಟನೆಯ ಸ್ಥಾಪಕಾಧ್ಯಕ್ಷ ರಾಗಿದ್ದ ಮರ್ಹೂಮ್ ಅಬ್ದುಲ್ ಕರೀಂ ಹಾಜಿ ರವರ ಕಬರ್ ಝಿಯಾರತ್ ನೊಂದಿಗೆ ಚಾಲನೆ ನೀಡಲಾಯಿತು.
ಅಲ್ ಹಾಫಿಳ್ ಅಬ್ದುಸ್ಸಲಾಮ್ ನಿಝಾಮಿ ರವರು ಧ್ವಜಾರೋಹಣ ನೆರವೇರಿಸಿದರು. ಎಸ್ಸೆಸ್ಸೆಫ್ ನ ಹಿರೀಯ ನಾಯಕ ಹಂಝ ಮದನಿ ಮಿತ್ತೂರು, ಎಸ್ ವೈಎಸ್ ಕೋಶಾಧಿಕಾರಿ, ನಸೀರ್ ನಿಝಾಮಿ ರವರು ಸಂದೇಶ ಭಾಷಣ ಮಾಡಿದರು. ರೈನ್ ಬೋ ವಿದ್ಯಾರ್ಥಿಗಳ ರಾಲಿ , ಸಿಹಿತಿಂಡಿ ವಿತರಿಸಲಾಯಿತು.
ಎಸ್ ವೈಎಸ್ ಅಧ್ಯಕ್ಷ ಮುಹಮ್ಮದ್ ಕುಂಡಡ್ಕ, ಮುತ್ತಲಿಬ್ ಹಾಜಿ, ಅಬ್ದುಲ್ ಸತ್ತಾರ್ , ಅಬ್ದುಲ್ ರಹ್ಮಾನ್ ಮುಕ್ಕೂರು, ಅಬ್ದುಲ್ಲ, ಎಸ್ ವೈಎಸ್ ಪುತ್ತೂರು ಝೋನ್ ಕಾರ್ಯದರ್ಶಿ ಅಬ್ದುಲ್ ಅಝೀಝ್ ಚೆನ್ನಾರ್, ಎಸ್ಸೆಸ್ಸೆಫ್ ಶಾಖೆಯ ಹಿರಿಯ ನಾಯಕರಾದ ಜಮಾಲುದ್ದೀನ್ ಎಪಿ, ಖಾಸಿಮ್ ಮುಕ್ಕೂರು, ಅಹ್ಮದ್ ಕುಂಡಡ್ಕ, ಸಿದ್ದೀಕ್ ಚೆನ್ನಾರ್, ಯೂಸುಫ್ ಬಿಸ್ಮಿಲ್ಲ, ಅಮೀನ್ ಮಿಸ್ಬಾಹಿ, ಎಸ್ಸೆಸ್ಸೆಫ್ ಅಧ್ಯಕ್ಷ ವಫೀಕ್ ಅಹ್ಮದ್ , ಅಬ್ದುಲ್ ಜಲೀಲ್ ಮಾಸ್ತಿಕಟ್ಟೆ ಮೊದಲಾದವರು ಉಪಸ್ಥಿತರಿದ್ದರು.
ಹಾಫಿಳ್ ಮಶ್ಹೂದ್ ಸ್ವಾಗತಿಸಿ , ಹಾಫಿಳ್ ಮುಹಮ್ಮದ್ ತ್ವಾಹಿರ್ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ