ಬದ್ರಿಯಾ ಜಮಾಅತ್ ಕಮಿಟಿ ಎಲಿಮಲೆ ಸುಳ್ಯ ತಾಲೂಕು ಇದರ ವತಿಯಿಂದ ಆಧ್ಯಾತ್ಮಿಕ ನೇತಾರ ಸೈಯಿದ್ ಕುಂಜಿಲಂ ತಂಙಳ್ ಇವರ ನೇತೃತ್ವದಲ್ಲಿ ನಡೆಸಿಕೊಂಡು ಬರುತ್ತಿರುವ ಮಾಸಿಕ ಸ್ವಲಾತ್ ಇದರ ವಾರ್ಷಿಕೋತ್ಸವ , ಹಿಫ್ಲುಲ್ ಕುರ್ಆನ್ ಉದ್ಘಾಟನೆ ಹಾಗೂ ಇಕ್ರಾಮುಸ್ಸುನ್ನ ದರ್ಸ್ ಇದರ ಶೈಕ್ಷಣಿಕ ವರ್ಷದ ಉದ್ಘಾಟನೆಯು ಇಂದು ದಿನಾಂಕ ಮೇ 2 ರಂದು ಮಗ್ರಿಬ್ ನಮಾಝಿನ ಬಳಿಕ ಎಲಿಮಲೆ ಮಸೀದಿ ವಠಾರದಲ್ಲಿ ನಡೆಯಲಿದೆ.
ಜಮಾಅತ್ ಕಮಿಟಿ ಅಧ್ಯಕ್ಷರಾದ ಅಬ್ದುಲ್ ಖಾದರ್ ಪಾಣಾಜೆ ಇವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಅಪ್ರತಿಮ ಪಂಡಿತರೂ ಧಾರ್ಮಿಕ ನೇತಾರರೂ ಆಗಿರುವ ಸೈಯಿದ್ ಝೈನುಲ್ ಆಬಿದೀನ್ ತಂಗಳ್ ದುಗಲಡ್ಕ ಇವರುಗಳು ಉದ್ಘಾಟನೆ ಮಾಡಲಿದ್ದಾರೆ.
ಹಿಫ್ಳುಲ್ ಕುರ್ಆನ್ ಉಧ್ಘಾನೆಯನ್ನು ಸೈಯಿದ್ ಕುಂಜಿಲಂ ತಂಙಳ್ ರವರು ನೆರವೇರಿಸಲಿದ್ದಾರೆ.
ಸ್ವಲಾತ್ ಮಜ್ಲಿಸ್ ಹಾಗೂ ಪ್ರಾರ್ಥನಾ ಕೂಟದ ನೇತೃತ್ವವನ್ನು ಅಪ್ರತಿಮ ವಿಧ್ವಾಂಸರೂ ಆಧ್ಯಾತ್ಮಿಕ ಮುಸ್ಲಿಂ ನಾಯಕರೂ ಆದ ಬಾಯಾರ್ ತಂಙಳ್ ರವರು ವಹಿಸಲಿದ್ದಾರೆ.
ಸುಪ್ರಸಿದ್ಧ ವಾಗ್ಮಿ ಸಮದ್ ಸಖಾಫಿ ಮಾಯನಾಡು ಧಾರ್ಮಿಕ ಉಪನ್ಯಾಸ ನೀಡುವ ಕಾರ್ಯಕ್ರಮದಲ್ಲಿ ವಿವಿಧ ಧಾರ್ಮಿಕ ಮತಪಂಡಿತರೂ ಸಾಮಾಜಿಕ -ಧಾರ್ಮಿಕ ನೇತಾರರೂ ಭಾಗವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿರುತ್ತಾರೆ
















ಇನ್ನಷ್ಟು ಸುದ್ದಿಗಳು
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ