ಬೆಳ್ತಂಗಡಿ: ಕರ್ನಾಟಕ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿಯೂ ಧಾರ್ಮಿಕ,ಸಾಮಾಜಿಕ, ಶೈಕ್ಷಣಿಕ ರಂಗದಲ್ಲಿ ವಿವಿಧ ರೂಪದಲ್ಲಿ ಕಾರ್ಯಾಚರಿಸುತ್ತಿರುವ ಸುನ್ನೀ ಸಂಘ ಕುಟುಂಬದ ಸಂಘಟನೆಗಳಾದ ಸುನ್ನೀ ಜಂಇಯ್ಯತುಲ್ ಉಲಮಾ (ಎಸ್ ಜೆ ಯು), ಕರ್ನಾಟಕ ಮುಸ್ಲಿಂ ಜಮಾಅತ್ (ಕೆ.ಎಂ.ಜೆ) ಸುನ್ನೀ ಯುವಜನ ಸಂಘ (ಎಸ್ ವೈ ಎಸ್), ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ (ಎಸ್ ಎಸ್ ಎಫ್) ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ (ಎಸ್ ಜೆ ಎಂ) ಸುನ್ನೀ ಮ್ಯಾನೇಜ್ಮೆಂಟ್ ಅಸೋಷಿಯೇಶನ್ ( ಎಸ್ ಎಂ.ಎ) ಬೆಳ್ತಂಗಡಿ ತಾಲೂಕಿನ ನಾಯಕರನ್ನೊಳಗೊಂಡ ಬೆಳ್ತಂಗಡಿ ತಾಲೂಕು ಸುನ್ನೀ ಕೋ ಆರ್ಡಿನೇಷನ್ ಸಮಿತಿಯನ್ನು ದಿನಾಂಕ 2025 ಮೇ 9ರಂದು ಅಲ್ ಖಾದಿಸ ಕಾವಲಕಟ್ಟೆ ಸಂಸ್ಥೆಯಲ್ಲಿ ಅಸ್ತಿತ್ವಕ್ಕೆ ತರಲಾಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುನ್ನೀ ಸಂಯುಕ್ತ ಜಮಾಅತ್ ಅಧ್ಯಕ್ಷರಾದ ಅಸ್ಸಯ್ಯಿದ್ ಇಸ್ಮಾಯಿಲ್ ಅಲ್ ಹಾದಿ ತಂಙಳ್ ಉಜಿರೆ ವಹಿಸಿ ದುಆ ನೆರವೇರಿಸಿದರು. ಅಸ್ಸಯ್ಯಿದ್ ಅಬ್ದುರ್ರಹ್ಮಾನ್ ಸಾದಾತ್ ತಂಙಳ್ ಬಾಅಲವಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕರ್ನಾಟಕ ಜಂಇಯ್ಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಕೆ ಪಿ ಹುಸೈನ್ ಸಅದಿ ಕೆಸಿ ರೋಡ್ ವಿಷಯ ಮಂಡಿಸಿದರು.
ಬೆಳ್ತಂಗಡಿ ತಾಲೂಕು ಸುನ್ನೀ ಕೋ ಆರ್ಡಿನೇಷನ್ ಸಮಿತಿಯ ನಿರ್ಧೇಶಕರುಗಳಾಗಿ
ಅಸ್ಸಯ್ಯಿದ್ ಇಸ್ಮಾಯಿಲ್ ಅಲ್ ಹಾದಿ ತಂಙಳ್ ಉಜಿರೆ, ಡಾ! ಮುಹಮ್ಮದ್ ಫಾಝಿಲ್ ರಝ್ವಿ ಕಾವಲಕಟ್ಟೆ ಹಝ್ರತ್, ಅಸ್ಸಯ್ಯಿದ್ ಜಲಾಲುದ್ದೀನ್ ಅಲ್ ಹಾದಿ ತಂಞಳ್ ಮಲ್ಜಹ್, ಅಸ್ಸಯ್ಯಿದ್ ಝೈನುಲ್ ಆಬಿದೀನ್ ಜಮಲುಲ್ಲೈಲಿ ತಂಙಳ್ ಕಾಜೂರು, ಅಸ್ಸಯ್ಯಿದ್ ಅಬ್ದುಸ್ಸಲಾಂ ಅಲ್ ಹಾದಿ ತಂಙಳ್ ಪುಂಜಾಲಕಟ್ಟೆ.
ಅಧ್ಯಕ್ಷರಾಗಿ ಅಸ್ಸಯ್ಯಿದ್ ಅಬ್ದುರ್ರಹ್ಮಾನ್ ಸಾದಾತ್ ತಂಙಳ್ ಉಳ್ತೂರು, ಕಾರ್ಯಾಧ್ಯಕ್ಷರಾಗಿ ಉಮರ್ ಜಿ ಕೆ ಗುರುವಾಯನಕೆರೆ ,ಪ್ರಧಾನ ಕಾರ್ಯದರ್ಶಿ ಸಲೀಂ ಕನ್ಯಾಡಿ, ಕೋಶಾಧಿಕಾರಿ ಮುಹಮ್ಮದ್ ರಫಿ ಬೆಳ್ತಂಗಡಿ ಉಪಾಧ್ಯಕ್ಷರುಗಳಾಗಿ ಅಸ್ಸಯ್ಯಿದ್ ಉಮರ್ ಅಸ್ಸಖಾಫ್ ತಂಙಳ್ ಮನ್ಶರ್, ಅಸ್ಸಯ್ಯಿದ್ ಪಝಲ್ ಜಮಲುಲ್ಲೈಲಿ ತಂಙಳ್ ವಾದಿ ಇರ್ಫಾನ್, ಅಸ್ಸಯ್ಯಿದ್ ಎಸ್ ಎಮ್ ಕೋಯ ತಂಙಳ್ ಉಜಿರೆ, ಜೆ ಎಚ್ ಅಬೂಬಕ್ಕರ್ ಸಿದ್ದೀಖ್ ಕಾಜೂರು, ಹಂಝ ಮದನಿ ಕಾಂತಿಜಾಲು, ಅಬ್ದುರ್ರಝಾಖ್ ಸಖಾಫಿ ಮಡಂತ್ಯಾರು.
ಕಾರ್ಯದರ್ಶಿಗಳಾಗಿ ಎಂ.ಎ ಕಾಸಿಂ ಮುಸ್ಲಿಯಾರ್ ಮಾಚಾರು , ಮುಹಮ್ಮದ್ ಅಲಿ ತುರ್ಕಲಿಕೆ, ಉಮರ್ ಕುಂಞಿ ನಾಡ್ಜೆ ಇಸಾಖ್ ಅಳದಂಗಡಿ ,ಅಬ್ದುರ್ರಹ್ಮಾನ್ ಸಖಾಫಿ ಆಲಂದಿಲ
ಹಾಗೂ 28 ಸದಸ್ಯರು ಗಳನ್ನು ಆರಿಸಲಾಯಿತು. ಅಬ್ದುರ್ರಝಾಕ್ ಸಖಾಫಿ ಮಡಂತ್ಯಾರು ಸ್ವಾಗತಿಸಿ, ಅಬ್ದುರ್ರಹ್ಮಾನ್ ಸಖಾಫಿ ಆಲಂದಿಲ ವಂದಿಸಿದರು
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ