ಮಂಗಳೂರು:ಕರ್ನಾಟಕ ಮುಸ್ಲಿಂ ಜಮಾಅತ್ ದ.ಕ.ಜಿಲ್ಲಾ ವೆಸ್ಟ್ ಸಮಿತಿಯ 2023-25 ಸಾಲಿನ ದ್ವೈವಾರ್ಷಿಕ ಮಹಾಸಭೆಯು ಮಂಜನಾಡಿ ಅಲ್ ಮದೀನಃ ಮಲಾಝ್ ಆಡಿಟೋರಿಯಂನಲ್ಲಿ ಜಿಲ್ಲಾಧ್ಯಕ್ಷ ಅಲೀ ಕುಂಞಿ ಹಾಜಿ ಪಾರೆಯವರ ಅಧ್ಯಕ್ಷತೆಯಲ್ಲಿ ನಡೆಯಿತು.
ರಾಜ್ಯ ಪ್ರಧಾನ ಕಾರ್ಯದರ್ಶಿ ಅಬೂ ಸುಫ್ಯಾನ್ ಇಬ್ರಾಹಿಂ ಮದನಿಯವರು ಸಭೆಯನ್ನು ಅಧಿಕೃತವಾಗಿ ಉದ್ಘಾಟಿಸಿದರು. ಸಮಿತಿ ಪುನರ್ರಚನೆಗೆ ರಾಜ್ಯ ಸಮಿತಿ ರಿಟೇನಿಂಗ್ ಆಫೀಸರಾಗಿ ಆಗಮಿಸಿದ ಎಸ್ ವೈ ಎಸ್ ರಾಜ್ಯಾಧ್ಯಕ್ಷ ಹಫೀಳ್ ಸಅದಿಯವರು ನಾಯಕತ್ವ ನೀಡಿದರು. ರಾಜ್ಯ,ಜಿಲ್ಲಾ ನಾಯಕರು ಹಾಗೂ ಝೋನ್ ಕೌನ್ಸಿಲ್ ಗಳು ಭಾಗವಹಿಸಿದ ಪ್ರಸ್ತುತ ಕಾರ್ಯಕ್ರಮದಲ್ಲಿ 2025-27 ನೇ ಸಾಲಿನ ನೂತನ ಸಾರಥಿಗಳನ್ನು ಆಯ್ಕೆ ಮಾಡಲಾಯಿತು.
ವೆಸ್ಟ್ ಜಿಲ್ಲಾಧ್ಯಕ್ಷರಾಗಿ ಹನೀಫ್ ಹಾಜಿ ಬಜ್ಪೆ ,ಪ್ರಧಾನ ಕಾರ್ಯದರ್ಶಿಯಾಗಿ ಖತರ್ ರಹೀಮ್ ಸಅದಿ ಪುನರಾಯ್ಕೆ, ಕೋಶಾಧಿಕಾರಿಯಾಗಿ ಬಶೀರ್ ಹಾಜಿ ಕುಂಬ್ರ ಅವರನ್ನೊಳಗೊಂಡ 27 ಕಾರ್ಯಕಾರಿ ಸಮಿತಿ ಸದಸ್ಯರು ಆಯ್ಕೆಗೊಂಡಿದ್ದಾರೆ. ಮುಂದೆ ನಡೆಯುವ ಜಿಲ್ಲಾ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪದಾಧಿಕಾರಿಗಳನ್ನು ಆರಿಸಲಾಗುವುದೆಂದು ನೂತನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಖತರ್ ರಹೀಮ್ ಸಅದಿ ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.
✍️ ಖತರ್ ರಹೀಮ್ ಸಅದಿ
















ಇನ್ನಷ್ಟು ಸುದ್ದಿಗಳು
ಶರಫುಲ್ ಉಲಮಾ ಉಸ್ತಾದ್ 7ನೇ ವಾರ್ಷಿಕ ಅನುಸ್ಮರಣೆ – ಮೇ 13, 14 ರಂದು ಪ್ರಾರ್ಥನಾ ಸಂಗಮ
“ನಿಮ್ಮವರೇ ಹೀಗೆ” – ಕೆಎಸ್ಆರ್ಟಿಸಿ ನಿರ್ವಾಹಕನ ನಡತೆಗೆ ಶಿಕ್ಷಕಿಯ ಮನದ ಅಳಲು
ಸಲಪಿ ಸಿದ್ಧಾಂತದ ಮುಖವಾಡ ಕಳಚಿದ ಕರಾವಳಿ: ಸೈದ್ಧಾಂತಿಕ ಸೋಲನ್ನು ಮುಚ್ಚಿಡಲು ದೈಹಿಕ ಹಲ್ಲೆಗೆ ಮುಂದಾದರೇ ಸಲಪಿಗಳು?
ತೈಲ ಬಿಕ್ಕಟ್ಟು: ‘ವರ್ಕ್ ಫ್ರಮ್ ಹೋಮ್’ ಆರಂಭಿಸಿ; ಚಿನ್ನ ಖರೀದಿಸಬೇಡಿ – ಪ್ರಧಾನಿ ಮೋದಿ ಮನವಿ
ತಮಿಳುನಾಡಿನಲ್ಲಿ ಹೊಸ ಇತಿಹಾಸ: ಮುಖ್ಯಮಂತ್ರಿಯಾಗಿ ‘ದಳಪತಿ’ ವಿಜಯ್ ಅಧಿಕಾರ ಸ್ವೀಕಾರ
ಡಿಕೆಎಸ್ಸಿ ರಿಯಾದ್ ಝೋನಲ್ ಸಮಿತಿಗೆ ನೂತನ ಸಾರಥ್ಯ- ಅಧ್ಯಕ್ಷರಾಗಿ ದಾವೂದ್ ಹಕೀಂ ಕಂದಕ್ ಆಯ್ಕೆ
ಎಸ್ಸೆಸ್ಸೆಫ್ 14ನೇ ಆವೃತ್ತಿಯ ಸಾಹಿತ್ಯೋತ್ಸವ: ರಾಜ್ಯ ನಿರ್ವಹಣಾ ಸಮಿತಿ ಅಸ್ತಿತ್ವಕ್ಕೆ
ವಿಜಯ್ ಮುಖ್ಯಮಂತ್ರಿ; ನಾಳೆ ಪ್ರಮಾಣವಚನ ಸ್ವೀಕಾರ- 120 ಶಾಸಕರ ಬೆಂಬಲ ಖಚಿತಪಡಿಸಿದ TVK
ಹಂತಾವೈರಸ್ ಭೀತಿ; ಹೆಚ್ಚಿನ ಪ್ರಕರಣಗಳ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ- ಪ್ರವಾಸಿ ಹಡಗುಗಳ ಮೇಲೆ ತೀವ್ರ ನಿಗಾ
ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ- ಕಲ್ಲಂಗಡಿ ಹಣ್ಣಿನಲ್ಲಿ ಇಲಿ ವಿಷ ಹೇಗೆ ಬಂತು?