ಬೆಳ್ತಂಗಡಿ: (ಜನಧ್ವನಿ ವಾರ್ತೆ) ತಣ್ಣೀರುಪಂಥ ಗ್ರಾಮದ ಬೋವು ಎಂಬಲ್ಲಿ ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ಬೋವು ಮಜಲ್ ಸೆಲೀಮ್ ರವರ ಮಗನಾದ ಅಫ್ನಾನ್ ಎಂಬ ಪುಟ್ಟ ಬಾಲಕ ಕುಪ್ಪೆಟ್ಟಿ ಬೋವು ಕಡೆ ಹೋಗುವಾ ಸೇತುವೆಯಿಂದ ಕಾಲು ಜಾರಿಬಿದ್ದ ಘಟನೆ ಇಂದು ಸರಿಸುಮಾರು ಸಂಜೆ 4:30 ಕ್ಕೆ ನಡೆದಿದೆ,ಇದನ್ನು ಕಂಡ ಮತ್ತೊರ್ವ ವಿದ್ಯಾರ್ಥಿ ಕಾಮಿಲ್ ಜೋರಾಗಿ ಬೊಬ್ಬೆ ಹಾಕಿ ಕೂಗ ತೊಡಗಿದ,ಈ ಯುವಕನ ಕೂಗು ಕೇಳಿ ಕುಪ್ಪೆಟ್ಟಿಯ ಅರ್ಫಾಕ್ ಸ್ಥಳಕ್ಕೆ ತಕ್ಷಣ ಭೇಟಿ ನೀಡಿದರು .

ಅರ್ಫಾಕ್ ಬರುವಷ್ಟರಲ್ಲಿ ನೀರಿಗೆ ಬಿದ್ದ ಪುಟ್ಟ ಬಾಲಕ 200 ಮೀಟರಷ್ಟು ಉದ್ದಕ್ಕೆ ತೇದು ಹೋದರು ಅರ್ಫಾಕ್ ತನ್ನ ಪ್ರಾಣವನ್ನು ಲೆಕ್ಕಿಸದೆ ತೇದು ಹೋಗುತ್ತಿದ್ದ ಆ ಪುಟ್ಟ ಬಾಲಕನನ್ನು ರಕ್ಷಿಸಿ ಪ್ರಾಣ ಅಪಾಯದಿಂದ ಪಾರು ಮಾಡುವ ಮೂಲಕ ಯಶಸ್ವಿಯಾಗಿದೆ.
ವರದಿ : ಉಬ್ಬಿ ಬೋವು.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್
ಸರಕಾರದ ಆದೇಶ, ತುಳುನಾಡಿನ ಜನತೆಯ ಒಗ್ಗಟ್ಟಿನ ಹೋರಾಟದ ಫಲ- ಮುನೀರ್ ಕಾಟಿಪಳ್ಳ
ಮುಸ್ಲಿಮ್ ವರ್ತಕರ ಮೇಲೆ ಹಲ್ಲೆ: ಮುಸ್ಲಿಮ್ ಮುಖಂಡರ ಭೇಟಿ, ಗಂಭೀರ ಪರಿಗಣನೆ- ಕೆ.ಅಶ್ರಫ್