ಮಂಗಳೂರು: ಅತ್ತಾವರ ಅವತಾರ್ ಹೋಟೆಲಿನಲ್ಲಿ ಮೇ 13ರಂದು ಡ್ರಗ್ಸ್ ವಿಷಯದ ಕುರಿತು ಮುಸ್ಲಿಂ ಮುಖಂಡರಿಂದ ಚಿಂತನ ಮಂಥನ ಸಭೆ ನಡೆಯಿತು.
ಇಂದು ಡ್ರಗ್ಸ್ ಪ್ರಕರಣಗಳಲ್ಲಿ ಮುಸ್ಲಿಂ ಯುವಕರು ಬಲಿಯಾಗುತ್ತಿರುವ ವರದಿಗಳು ಹೆಚ್ಚಿತ್ತಿದ್ದಂತೆ ಎಚ್ಚತ್ತುಕೊಂಡ ಸಮುದಾಯದ ನಾಯಕರು ಇದರ ಪರಿಹಾರಕ್ಕೆ ಮುಂದೆ ಬಂದಿದ್ದಾರೆ.
ಈ ಕುರಿತು ಇಕ್ಬಾಲ್ ಬಾಳಿಲ ಅಧ್ಯಯನಾತ್ಮಕ ಪುಸ್ತಕ ರಚಿಸಿ ಜಾಗೃತಿ ಮೂಡಿಸಿದ್ದಾರೆ.
ನಂತರ ನಿವೃತ ಡಿ.ಸಿ.ಪಿ ಜಿ ಏ ಬಾವಾ, ವೈಟ್ ಸ್ಟೋನ್ ಶರೀಫ್ ಹಾಜಿ ಇದರ ಬಗ್ಗೆ ರಂಗಕ್ಕಿಳಿದಿದ್ದಾರೆ.
ಈ ಕುರಿತು ಸಮುದಾಯದ ನಾಯಕರನ್ನು ಸೇರಿಸಿ ಅಭಿಪ್ರಾಯ ಕೇಳಿ ಪರಿಹಾರ ಮಾರ್ಗದ ಬಗ್ಗೆ ಚಿಂತನ ಮಂತನ ಸಭೆ ನಡೆಸಲಾಯಿತು.
ಸ್ಪೀಕರ್ ಯು ಟಿ ಖಾದರ್ ಈ ಯೋಜನೆಗೆ ಚಾಲನೆ ನೀಡಿ ಸಂಪೂರ್ಣ ಸಹಕಾರದ ಬಗ್ಗೆ ಭರವಸೆ ನೀಡಿದರು. ಜಿ ಏ ಬಾವಾ ಉದ್ಘಾಟಿಸಿದರು, ಶರೀಫ್ ಹಾಜಿ ವೈಟ್ ಸ್ಟೋನ್ ಅಧ್ಯಕ್ಷತೆ ವಹಿಸಿದ್ದರು.
ಸಂಘಟಕರಾದ ಶೈಖ್ ಇರ್ಫಾನಿ, ಎಸ್ ಎಂ ಆರ್ ರಶೀದ್ ಹಾಜಿ ರಫೀಕ್ ಮಾಸ್ಟರ್, ಹೈದರ್ ಪೆರ್ತಿಪ್ಪಾಡಿ ಮಾತನಾಡಿದರು.
ಇಕ್ಬಾಲ್ ಬಾಳಿಲ ವಿಷಯ ಮಂಡಿಸಿದರು.
ಆಸೀಫ್ ಡೀಲ್ಸ್ ಸ್ವಾಗತಿಸಿದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ