ಬೆಂಗಳೂರು – ಎಸ್.ಎಸ್.ಎಫ್ ಬೆಂಗಳೂರು ಜಿಲ್ಲಾ ಸಮಿತಿ ಆಯೋಜಿಸಿದ ತ್ರೈವ್ ಕ್ಯಾಂಪ್ ಜಿಲ್ಲಾಧ್ಯಕ್ಷರಾದ ಫಾರೂಕ್ ಅಮಾನಿ ಉಸ್ತಾದರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಸೇವರಿ ಬ್ಯುಸಿನೆಸ್ ಹೋಟೆಲ್ ಮಡಿವಾಳದಲ್ಲಿ ನಡೆಯಿತು.

ಕೇರಳ ರಾಜ್ಯ ಎಸ್ಸೆಸ್ಸೆಫ್ ಕೋಶಾಧಿಕಾರಿ ಅನಸ್ ಅಮಾನಿ ಪುಷ್ಪಗಿರಿ “ಆಧುನಿಕತೆ ಮತ್ತು ಸಂಘಟನೆ” ಎಂಬ ವಿಷಯಯನ್ನು ಆಧರಿಸಿ ತರಗತಿಯನ್ನು ನಡೆಸಿಕೊಟ್ಟು, ಸಂಘಟನಾ ಕಾರ್ಯಾಚರಣೆಯಲ್ಲಿ ವೈಯಕ್ತಿಕತೆಯನ್ನು ಬಿಟ್ಟು ಅರ್ಪಣಾ ಮನೋಭಾವದಿಂದ ಕಾರ್ಯಾಚರಿಸುವುದರ ಮೂಲಕ ಸಮಾಜದಲ್ಲಿ ಒಳಿತನ್ನು ಪಸರಿಸುವಲ್ಲಿ ನಾವು ಮುಂದಾಳುಗಳಾಗಬೇಕು ಎಂದು ಸಲಹೆ ನೀಡಿದರು.



ಪ್ರಸ್ತುತ ಕಾರ್ಯಾಗಾರದಲ್ಲಿ ಬೆಂಗಳೂರು ಜಿಲ್ಲೆಯ 7 ಡಿವಿಷನ್ ಗಳಿಂದ ಆಯ್ದ ಸುಮಾರು 150 ಕ್ಕೂ ಹೆಚ್ಚು ಎಸ್ ಎಸ್ ಎಫ್ ಕಾರ್ಯಕರ್ತರು ಭಾಗವಹಿಸಿದ್ದರು. ತ್ರೈವ್ ಕ್ಯಾಂಪ್ ಛೇರ್ಮನ್ ವಾಜಿದ್ ಅಮ್ಜದಿ ಉಸ್ತಾದ್ ಸ್ವಾಗತಿಸಿ , ಜಿಲ್ಲಾಧ್ಯಕ್ಷರಾದ ಫಾರುಕ್ ಅಮಾನಿ ವಂದಿಸಿದರು .
















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ
ಈಶ್ವರಮಂಗಲ ತ್ವೈಬಾ ವಿದ್ಯಾಸಂಸ್ಥೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ. 100 ಫಲಿತಾಂಶ- ಅಭೂತಪೂರ್ವ ಸಾಧನೆ