ಬೆಂಗಳೂರು – ಎಸ್.ಎಸ್.ಎಫ್ ಬೆಂಗಳೂರು ಜಿಲ್ಲಾ ಸಮಿತಿ ಆಯೋಜಿಸಿದ ತ್ರೈವ್ ಕ್ಯಾಂಪ್ ಜಿಲ್ಲಾಧ್ಯಕ್ಷರಾದ ಫಾರೂಕ್ ಅಮಾನಿ ಉಸ್ತಾದರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಸೇವರಿ ಬ್ಯುಸಿನೆಸ್ ಹೋಟೆಲ್ ಮಡಿವಾಳದಲ್ಲಿ ನಡೆಯಿತು.

ಕೇರಳ ರಾಜ್ಯ ಎಸ್ಸೆಸ್ಸೆಫ್ ಕೋಶಾಧಿಕಾರಿ ಅನಸ್ ಅಮಾನಿ ಪುಷ್ಪಗಿರಿ “ಆಧುನಿಕತೆ ಮತ್ತು ಸಂಘಟನೆ” ಎಂಬ ವಿಷಯಯನ್ನು ಆಧರಿಸಿ ತರಗತಿಯನ್ನು ನಡೆಸಿಕೊಟ್ಟು, ಸಂಘಟನಾ ಕಾರ್ಯಾಚರಣೆಯಲ್ಲಿ ವೈಯಕ್ತಿಕತೆಯನ್ನು ಬಿಟ್ಟು ಅರ್ಪಣಾ ಮನೋಭಾವದಿಂದ ಕಾರ್ಯಾಚರಿಸುವುದರ ಮೂಲಕ ಸಮಾಜದಲ್ಲಿ ಒಳಿತನ್ನು ಪಸರಿಸುವಲ್ಲಿ ನಾವು ಮುಂದಾಳುಗಳಾಗಬೇಕು ಎಂದು ಸಲಹೆ ನೀಡಿದರು.



ಪ್ರಸ್ತುತ ಕಾರ್ಯಾಗಾರದಲ್ಲಿ ಬೆಂಗಳೂರು ಜಿಲ್ಲೆಯ 7 ಡಿವಿಷನ್ ಗಳಿಂದ ಆಯ್ದ ಸುಮಾರು 150 ಕ್ಕೂ ಹೆಚ್ಚು ಎಸ್ ಎಸ್ ಎಫ್ ಕಾರ್ಯಕರ್ತರು ಭಾಗವಹಿಸಿದ್ದರು. ತ್ರೈವ್ ಕ್ಯಾಂಪ್ ಛೇರ್ಮನ್ ವಾಜಿದ್ ಅಮ್ಜದಿ ಉಸ್ತಾದ್ ಸ್ವಾಗತಿಸಿ , ಜಿಲ್ಲಾಧ್ಯಕ್ಷರಾದ ಫಾರುಕ್ ಅಮಾನಿ ವಂದಿಸಿದರು .
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ