ಬೆಂಗಳೂರು – ಎಸ್.ಎಸ್.ಎಫ್ ಬೆಂಗಳೂರು ಜಿಲ್ಲಾ ಸಮಿತಿ ಆಯೋಜಿಸಿದ ತ್ರೈವ್ ಕ್ಯಾಂಪ್ ಜಿಲ್ಲಾಧ್ಯಕ್ಷರಾದ ಫಾರೂಕ್ ಅಮಾನಿ ಉಸ್ತಾದರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಸೇವರಿ ಬ್ಯುಸಿನೆಸ್ ಹೋಟೆಲ್ ಮಡಿವಾಳದಲ್ಲಿ ನಡೆಯಿತು.

ಕೇರಳ ರಾಜ್ಯ ಎಸ್ಸೆಸ್ಸೆಫ್ ಕೋಶಾಧಿಕಾರಿ ಅನಸ್ ಅಮಾನಿ ಪುಷ್ಪಗಿರಿ “ಆಧುನಿಕತೆ ಮತ್ತು ಸಂಘಟನೆ” ಎಂಬ ವಿಷಯಯನ್ನು ಆಧರಿಸಿ ತರಗತಿಯನ್ನು ನಡೆಸಿಕೊಟ್ಟು, ಸಂಘಟನಾ ಕಾರ್ಯಾಚರಣೆಯಲ್ಲಿ ವೈಯಕ್ತಿಕತೆಯನ್ನು ಬಿಟ್ಟು ಅರ್ಪಣಾ ಮನೋಭಾವದಿಂದ ಕಾರ್ಯಾಚರಿಸುವುದರ ಮೂಲಕ ಸಮಾಜದಲ್ಲಿ ಒಳಿತನ್ನು ಪಸರಿಸುವಲ್ಲಿ ನಾವು ಮುಂದಾಳುಗಳಾಗಬೇಕು ಎಂದು ಸಲಹೆ ನೀಡಿದರು.



ಪ್ರಸ್ತುತ ಕಾರ್ಯಾಗಾರದಲ್ಲಿ ಬೆಂಗಳೂರು ಜಿಲ್ಲೆಯ 7 ಡಿವಿಷನ್ ಗಳಿಂದ ಆಯ್ದ ಸುಮಾರು 150 ಕ್ಕೂ ಹೆಚ್ಚು ಎಸ್ ಎಸ್ ಎಫ್ ಕಾರ್ಯಕರ್ತರು ಭಾಗವಹಿಸಿದ್ದರು. ತ್ರೈವ್ ಕ್ಯಾಂಪ್ ಛೇರ್ಮನ್ ವಾಜಿದ್ ಅಮ್ಜದಿ ಉಸ್ತಾದ್ ಸ್ವಾಗತಿಸಿ , ಜಿಲ್ಲಾಧ್ಯಕ್ಷರಾದ ಫಾರುಕ್ ಅಮಾನಿ ವಂದಿಸಿದರು .
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ