ಗದಗ: ಇಲ್ಲಿನ ಲಕ್ಷ್ಮಿಶ್ವರ ದೂದ್ ನಾನಾ ದರ್ಗಾ ಶರೀಫಿನಲ್ಲಿ ಜೂನ್ ಹತ್ತರಂದು ಏಕದಿನ ಇಸ್ಲಾಮಿಕ್ ಕಾನ್ಫರೆನ್ಸ್ ಮಹಾ ಸಂಗಮ ನಡೆಯಲಿದ್ದು ರಾಷ್ಟ್ರಮಟ್ಟದ ನಾಯಕರು ಭಾಗವಹಿಸಲಿದ್ದಾರೆ ಎಂದು ಸಂಘಟಕ ಝೖನುಲ್ ಆಭಿದ್ ಲಕ್ಷ್ಮೀಶ್ವರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಜೂನ್ 10 ಬೆಳಿಗ್ಗೆ ಧ್ವಜಾರೋಹಣವನ್ನು ದರ್ಗಾ ಸಮಿತಿ ಅಧ್ಯಕ್ಷ ಸುಲೈಮಾನ್ ಕಣಕೆ ನೆರವೇರಿಸಲಿದ್ದಾರೆ.ನಂತರ ಸಂಘಟಕರಿಂದ ನಗರ ಸ್ವಚ್ಚತಾ ಕಾರ್ಯಕ್ರಮ ನಡೆಯಲಿದ್ದು ಸಂಜೆ 4ಗಂಟೆಗೆ ಮಿನಾರ ಉದ್ಘಾಟನೆ ನಡೆಯಲಿದೆ.
ಬಳಿಕ ಬಡ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ನಡೆಯಲಿದೆ.
ರಾತ್ರಿ 7 ಗಂಟೆಗೆ ಮಜ್ಲಿಸುನ್ನೂರ್ ವಾರ್ಷಿಕ, ಆಂಬ್ಯುಲೆನ್ಸ್ ಲೋಕಾರ್ಪಣೆ, ಡ್ರಗ್ಸ್ ಮುಕ್ತ ಅಭಿಯಾನ ಉದ್ಘಾಟನೆ ವಿವಿದ ಕಾರ್ಯಕ್ರಮ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.ಸಯ್ಯಿದ್ ಝೖನುಲ್ ಆಬಿದ್ ತಂಗಳ್ ದುಗ್ಗಲಡ್ಕ ನೇತೃತ್ವ ವಹಿಸಲಿದ್ದಾರೆ.
















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ
ಈಶ್ವರಮಂಗಲ ತ್ವೈಬಾ ವಿದ್ಯಾಸಂಸ್ಥೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ. 100 ಫಲಿತಾಂಶ- ಅಭೂತಪೂರ್ವ ಸಾಧನೆ