ಎಸ್ವೈಎಸ್ ದ.ಕ ವೆಸ್ಟ್ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾ ಕಾರ್ಯಕಾರಿ ಸಮಿತಿ ನಾಯಕರಿಗಾಗಿ ನಡೆಸಲಾಗುವ ‘ಇ- ಕ್ಯಾಂಪ್’ ಕಾರ್ಯಕ್ರಮವು ಎಸ್ವೈಎಸ್ ದ.ಕ ವೆಸ್ಟ್ ಜಿಲ್ಲಾಧ್ಯಕ್ಷರಾದ ಮಹ್ಬೂಬ್ ಸಖಾಫಿ ಕಿನ್ಯರವರ ಅಧ್ಯಕ್ಷತೆಯಲ್ಲಿ ಸುನ್ನೀ ಸೆಂಟರ್ ಆಲಡ್ಕ, ಹರೇಕಳದಲ್ಲಿ ನಡೆಯಿತು.

ರಾಜ್ಯ ಕಾರ್ಯದರ್ಶಿ ಮನ್ಸೂರು ಅಲಿ ಕೋಟಗದ್ದೆರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಎಸ್ವೈಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ ಕೆ.ಎಂ.ಅಬೂಬಕ್ಕರ್ ಸಿದ್ದೀಕ್ ಮೋಂಟುಗೋಳಿ ನಾಯಕರ ಜವಾಬ್ದಾರಿ ಹಾಗೂ ಕಡತ ನಿರ್ವಹಣೆಯ ಕುರಿತು ತರಗತಿ ನಡೆಸಿದರು.



ರಾಜ್ಯ ಕಾರ್ಯದರ್ಶಿಗಳಾದ ಖಲೀಲ್ ಮಾಲಿಕಿ, ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ಇಸ್ಹಾಖ್ ಝುಹ್ರಿ ಕಾನಕೆರೆ,ನಿಕಟಪೂರ್ವ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬ್ದುರ್ರಹ್ಮಾನ್ ಹಾಜಿ ಪ್ರಿಂಟೆಕ್,ಜಿಲ್ಲಾ ಉಪಾಧ್ಯಕ್ಷರುಗಳಾದ ತೌಸೀಪ್ ಸಅದಿ ಹರೇಕಳ,ಯಾಕೂಬ್ ಸಅದಿ ನಾವೂರು, ಬದ್ರುದ್ದೀನ್ ಅಝ್ಹರಿ ಕೈಕಂಬ , ನವಾಝ್ ಸಖಾಫಿ ಅಡ್ಯಾರ್ ಪದವು, ನಝೀರ್ ಹಾಜಿ ಲುಲು, ಕಾರ್ಯದರ್ಶಿಗಳಾದ ಮಹ್ಮೂದ್ ಸಅದಿ ಕುಕ್ಕಾಜೆ , ಫಾರೂಕ್ ಶೇಡಿಗುರಿ, ಹಸನ್ ಪಾಂಡೇಶ್ವರ, ಮುತ್ತಲಿಬ್ ವೇಣೂರು ಹಾಗೂ ಜಿಲ್ಲಾ ಕಾರ್ಯಕಾರಿ ಸದಸ್ಯರು ಭಾಗವಹಿಸಿ ತರಗತಿಯ ಸದುಪಯೋಗಪಡೆದರು.

ಎಸ್ವೈಎಸ್ ದ.ಕ ವೆಸ್ಟ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಸ್ವಾಗತಿಸಿ,ಕಾರ್ಯಕ್ರಮ ನಿರೂಪಿಸಿದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ