ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೊಳ್ತಮಜಲು ಬೆಳ್ಳೂರು ನಿವಾಸಿ ಪಿಕಪ್ ವಾಹನ ಚಾಲಕ ಅಬ್ದುಲ್ ರಹಿಮಾನ್ ಎಂಬ ಅಮಾಯಕ ಯುವಕನನ್ನು ದುಷ್ಕರ್ಮಿಗಳು ಕೊಲೆ ಮಾಡಿದ ವರದಿ ಕೇಳಿ ತುಂಬಾ ನೋವಾಗಿದೆ.
ಕೊಲೆಗಾರ ಎಷ್ಟೇ ದೊಡ್ಡ ಜಾಲವಿದ್ದರೂ ಕಠಿಣ ಕಾನೂನು ಜರಗಿಸುವ ಬಗ್ಗೆ ಈಗಾಗಲೇ ಗೃಹಮಂತ್ರಿಯ ಜೊತೆಗೆ ಮಾತನಾಡಿದ್ದೇನೆ.
ಈ ಸಂಭಂದವಾಗಿ ಮಂಗಳೂರು ಪೊಲೀಸ್ ಕಮಿಷನರ್ ಸೇರಿದಂತೆ ಸಂಭಂದಪಟ್ಟ ಎಲ್ಲಾ ಅಧಿಕಾರಿಗಳ ಜೊತೆಗೆ ಮಾತನಾಡಿದ್ದೇನೆ.
ಜಿಲ್ಲೆಯ ಎಲ್ಲಾ ಜನತೆ ಶಾಂತಿಯನ್ನು ಕಾಪಾಡುವಂತೆ ಮನವಿ ಮಾಡುತ್ತೇನೆ.
ಯಾರ ತಂಟೆಗೂ ಹೋಗದೆ ಎಲ್ಲರೊಂದಿಗೂ ಪ್ರೀತಿಯಿಂದ ಬೆರೆಯುವ ಅಮಾಯಕ ಯುವಕನನ್ನು ಕೊಲೆ ಮಾಡುವಷ್ಟು ಕಠೋರ ಮನಸ್ಸಿನ ಕೊಲೆಗಟುಕರು ಯಾರೇ ಆದರೂ ಪತ್ತೆಹಚ್ಚಿ ಅದರ ಹಿಂದೆ ಯಾರಾ ಕೖವಾಡವಿದೆಯೋ ಅವರನ್ನು ಬಂಧಿಸಿ ಮುಂದೆ ಇಂತಹಾ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳುವಂತೆ ಗೃಹಮಂತ್ರಿಯಲ್ಲಿ ಮಾತನಾಡಿದ್ದೇನೆ ಎಂದು ಪತ್ರಿಕಾ ಪ್ರಕಟಣೆಗೆ ಜಿ ಏ ಬಾವಾ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ