ಮಂಗಳೂರು: ಬಂಟ್ವಾಳದ ಕೊಳತ್ತಮಜಲು ಅಬ್ದುಲ್ ರಹಿಮಾನ್ ಎಂಬ ಯುವಕನನ್ನು ಇಂದು ಸಂಘೀ ದುಷ್ಕರ್ಮಿಗಳು ವ್ಯವಸ್ಥಿತ, ಪೂರ್ವ ಯೋಜಿತವಾಗಿ ಹತ್ಯೆ ಮಾಡಿದ್ದು, ಅಮಾಯಕ ವ್ಯಕ್ತಿಯ ಹತ್ಯೆಯನ್ನು ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ತೀವ್ರವಾಗಿ ಖಂಡಿಸಿದೆ.
ಹತ್ಯೆಯ ಸಂಚುದಾರರು ಈ ಹಿಂದೆಯೇ ಬಹಿರಂಗವಾಗಿ ಘೋಷಿಸಿದ್ದು ಪೊಲೀಸರು ಕೂಡಲೇ ಹತ್ಯೆಯಲ್ಲಿ ಭಾಗಿಯಾದ ನೇರ ಮತ್ತು ಪರೋಕ್ಷ ಕೃತ್ಯದಾರರನ್ನು ಬಂಧಿಸಬೇಕಿದೆ. ಹತ್ಯೆದಾರರು ಈ ಕೊಲೆಯನ್ನು ಮತೀಯ ವಿದ್ವೇಷದಿಂದ ಕೊಲೆ ಮಾಡಿದ್ದಾರೆ. ಅಬ್ದುಲ್ ರಹಿಮಾನ್ ಎಂಬ ವ್ಯಕ್ತಿ ಯಾರಿಂದಲೂ ದ್ವೇಷಕ್ಕೆ ಗುರಿಯಾಗಿದ್ದ ವ್ಯಕ್ತಿ ಅಲ್ಲ. ಮರಳು ಸಾಗಣಿಕೆ ಪೂರೈಸಲು ಬರ ಮಾಡಿಕೊಂಡು ಹತ್ಯೆ ಮಾಡಲಾಗಿದೆ. ದುಷ್ಕರ್ಮಿಗಳ ಇಂತಹ ನಡೆ ಖಂಡನೀಯ ಮತ್ತು ಶಿಕ್ಷಾರ್ಹ ಅಪರಾಧವಾಗಿದೆ ಎಂದು ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಇದರ ಅಧ್ಯಕ್ಷರಾದ ಕೆ.ಅಶ್ರಫ್ ( ಮಾಜಿ ಮೇಯರ್) ಪತ್ರಿಕಾ ಪ್ರಕಟಣೆ ಮೂಲಕ ಖಂಡನೆ ವ್ಯಕ್ತಪಡಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ