ಕೊಳತ್ತಮಜಲು ಅಬ್ದುರ್ರಹ್ಮಾನ್ ಹಂತಕರು ಮತ್ತು ಅವರನ್ನು ಈ ಕೃತ್ಯಕ್ಕೆ ಪ್ರಚೋಧಿಸಿದವರನ್ನು ಕೂಡಲೇ ಬಂಧಿಸಬೇಕು, ಹತ್ಯೆಗೊಳಗಾದ ಅಬ್ದುರ್ರಹ್ಮಾನ್ ಕುಟುಂಬಕ್ಕೆ 1 ಕೋಟಿ ಪರಿಹಾರ ಒದಗಿಸಬೇಕು, ಹಲ್ಲೆಗೊಳಗಾದ ಖಲಂದರ್ ಶಾಫಿಯವರ ಚಿಕಿತ್ಸೆಯ ವೆಚ್ಚವನ್ನು ಸರಕಾರ ಭರಿಸಬೇಕೆಂದು ಒತ್ತಾಯಿಸಿ ದ.ಕ. ಜಿಲ್ಲಾಧಿಕಾರಿಗಳಿಗೆ ಕರ್ನಾಟಕ ಮುಸ್ಲಿಂ ಜಮಾಅತ್ ಮತ್ತು ಎಸ್.ಎಸ್.ಎಫ್ ಜಿಲ್ಲಾ ಸಮಿತಿ(ವೆಸ್ಟ್) ವತಿಯಿಂದ ಮನವಿ ನೀಡಲಾಯಿತು.


ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ ನಿರಂತರ ದ್ವೇಷ ಭಾಷಣ, ಪ್ರತಿಕಾರಕ್ಕೆ ಪ್ರಚೋಧನೆ ಮಾಡಿದ ಕಾರಣದಿಂದಲೇ ಈ ಕೊಲೆ ನಡೆದಿದೆ, ಧ್ವೇಷ ಭಾಷಣ ಮಾಡಿದ ಪ್ರತೀಯೋರ್ವರ ಮೇಲೂ ಗಂಭೀರ ಪ್ರಕರಣ ದಾಖಲಿಸಿ ಬಂಧಿಸಬೇಕೆಂದು ಕರ್ನಾಟಕ ಮುಸ್ಲಿಂ ಜಮಾಅತ್ ಮತ್ತು ಎಸ್ಸೆಸ್ಸೆಫ್ ಒತ್ತಾಯಿಸಿದೆ. ತಪ್ಪಿತಸ್ಥರನ್ನು ಕೂಡಲೇ ಬಂಧಿಸಬೇಕು, ಬಂಧನ ವಿಳಂಬವಾದರೆ ಜಿಲ್ಲಾಧ್ಯಂತ ಪ್ರತಿಭಟನಾ ಹೋರಾಟಕ್ಕೆ ಕರ್ನಾಟಕ ಮುಸ್ಲಿಂ ಜಮಾಅತ್ ಮತ್ತು ಅದರ ಅಧೀನ ಸಂಘಟನೆಗಳು ಕರೆ ನೀಡಲಿದೆಯೆಂದು ಈ ಸಂಧರ್ಭದಲ್ಲಿ ತಿಳಿಸಲಾಯಿತು.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ