ಬಂಟ್ವಾಳ: ಅಮಾಯಕ ಯುವಕನ ಕೊಲೆಯನ್ನು ಖಂಡಿಸಿ ಈಗಾಗಲೇ ರಾಜ್ಯದ ಗೃಹಮಂತ್ರಿಯೊಂದಿಗೆ ಮಾತನಾಡಿ ಬೆಂಗಳೂರಿನಿಂದ ಆಗಮಿಸಿದ ಜಿ ಏ ಬಾವಾ ಅವರು ಹತ್ಯೆಯಾದ ಶಹೀದ್ ಅಬ್ದುಲ್ ರಹೀಂ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿ ದುಷ್ಕರ್ಮಿಗಳಿಗೆ ಕಠಿಣ ಕಾನೂನಿನಡಿಯಲ್ಲಿ ಶಿಕ್ಷೆ ವಿಧಿಸುವ ಬಗ್ಗೆ ಭರವಸೆ ನೀಡಿದರು.
ದುಷ್ಕರ್ಮಿಗಳ ತಲವಾರು ದಾಳಿಯಿಂದ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾಫಿಯನ್ನೂ ಸಂದರ್ಶಿಸಿ, ಸಾಂತ್ವನ ಪಡಿಸಿದರು. ಇದೇ ವೇಳೆ, ಸಂಭಂದಪಟ್ಟ ಅಧಿಕಾರಿಗಳ ಜೊತೆ ಮಾತನಾಡಿ ಎಲ್ಲಾ ಅರೋಪಿಗಳು ಮತ್ತು ಇದಕ್ಕೆ ಕುಮ್ಮಕ್ಕು ನೀಡೀದವರನ್ನು ಪತ್ತೆ ಹಚ್ಚುವಂತೆ ತಿಳಿಸಿದ್ದಾರೆ.
ಇನ್ನು ಮುಂದಕ್ಕೆ ಈ ರೀತಿಯ ಘಟನೆ ಮರುಕಳಿಸದಂತೆ ಕಾನೂನು ಶಕ್ತಿಗೊಳಿಸಲು ಗೃಹಮಂತ್ರಿಯೊಂದಿಗೆ ಸಮಾಲೋಚನೆ ನಡೆಸುವುದಾಗಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಕಾಂಗ್ರೇಸ್ ಮುಖಂಡ ಜಲೀಲ್ ಸುರತ್ಕಲ್ ಜೊತೆಗಿದ್ದರು.


















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ