ಬಂಟ್ವಾಳ: ಅಮಾಯಕ ಯುವಕನ ಕೊಲೆಯನ್ನು ಖಂಡಿಸಿ ಈಗಾಗಲೇ ರಾಜ್ಯದ ಗೃಹಮಂತ್ರಿಯೊಂದಿಗೆ ಮಾತನಾಡಿ ಬೆಂಗಳೂರಿನಿಂದ ಆಗಮಿಸಿದ ಜಿ ಏ ಬಾವಾ ಅವರು ಹತ್ಯೆಯಾದ ಶಹೀದ್ ಅಬ್ದುಲ್ ರಹೀಂ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿ ದುಷ್ಕರ್ಮಿಗಳಿಗೆ ಕಠಿಣ ಕಾನೂನಿನಡಿಯಲ್ಲಿ ಶಿಕ್ಷೆ ವಿಧಿಸುವ ಬಗ್ಗೆ ಭರವಸೆ ನೀಡಿದರು.
ದುಷ್ಕರ್ಮಿಗಳ ತಲವಾರು ದಾಳಿಯಿಂದ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾಫಿಯನ್ನೂ ಸಂದರ್ಶಿಸಿ, ಸಾಂತ್ವನ ಪಡಿಸಿದರು. ಇದೇ ವೇಳೆ, ಸಂಭಂದಪಟ್ಟ ಅಧಿಕಾರಿಗಳ ಜೊತೆ ಮಾತನಾಡಿ ಎಲ್ಲಾ ಅರೋಪಿಗಳು ಮತ್ತು ಇದಕ್ಕೆ ಕುಮ್ಮಕ್ಕು ನೀಡೀದವರನ್ನು ಪತ್ತೆ ಹಚ್ಚುವಂತೆ ತಿಳಿಸಿದ್ದಾರೆ.
ಇನ್ನು ಮುಂದಕ್ಕೆ ಈ ರೀತಿಯ ಘಟನೆ ಮರುಕಳಿಸದಂತೆ ಕಾನೂನು ಶಕ್ತಿಗೊಳಿಸಲು ಗೃಹಮಂತ್ರಿಯೊಂದಿಗೆ ಸಮಾಲೋಚನೆ ನಡೆಸುವುದಾಗಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಕಾಂಗ್ರೇಸ್ ಮುಖಂಡ ಜಲೀಲ್ ಸುರತ್ಕಲ್ ಜೊತೆಗಿದ್ದರು.


















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ