ಮಂಗಳೂರು :- ಇಂದು ಮುಂಜಾನೆ ತೀವ್ರ ಮಳೆ ಸಂದರ್ಭದಲ್ಲಿ ದೇರಳಕಟ್ಟೆ ಕಾನಕೆರೆಯಲ್ಲಿ ಮನೆಯ ಸಮೀಪದ ಆವರಣ ಗೋಡೆ ಕುಸಿದು ಮಗು ಅಸುನೀಗಿದ ಮನೆಗೆ ಸುನ್ನಿ ಸಂಘ ಕುಟುಂಬದ ನಾಯಕರು ಭೇಟಿ ನೀಡಿ ದುಆ ನೆರವೇರಿಸಿದರು.
ಉಳ್ಳಾಲ ತಾಲೂಕಿನ ಬೆಳ್ಮ ಗ್ರಾಮದ ಕಾನಕರೆಯಲ್ಲಿರುವ ನೌಶಾದ್ ಅವರ ಮನೆಗೆ ಹಿಂಬದಿಯ ಗುಡ್ಡೆ, ತಡೆಗೋಡೆ ಕುಸಿದು ಬಿದ್ದು ನೌಶಾದ್ ರ ಪುತ್ರಿ ಫಾತಿಮ ನಈಮ (10) ರವರು ನಿಧನರಾಗಿದ್ದರು.
ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷರಾದ ಮೌಲಾನ ಶಾಫಿ ಸ ಅದಿ, ರಾಜ್ಯ ನಾಯಕರಾದ ಎಮ್ ಎಸ್ ಎಂ ಝೈನೀ ಕಾಮಿಲ್ ಸಖಾಫಿ , ವಕ್ಫ್ ದ ಕ ಜಿಲ್ಲಾ ಅಧ್ಯಕ್ಷ ಬಿ ಎ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್, ಉಡುಪಿ ಜಿಲ್ಲಾಧ್ಯಕ್ಷ ಸಿ ಹೆಚ್ ಅಬ್ದುಲ್ ಮುತ್ತಲಿಬ್ ವಂಡ್ಸೆ ,ಎಸ್ ವೈಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ ಎಂ ಸಿದ್ದೀಖ್ ಮೋಂಟುಗೋಳಿ, ಕೋಶಾಧಿಕಾರಿ ಮನ್ಸೂರ್ ಕೋಟುಗದ್ದೆ, ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ನಾಯಕರಾದ ಅಶ್ರಫ್ ಸಅದಿ ಮಲ್ಲೂರು, ಅಶ್ರಫ್ ಕಿನಾರ ಮಂಗಳೂರು, ಎಸ್ ವೈ ಎಸ್ ನಾಯಕರಾದ ಅಡ್ವಕೇಟ್ ಹಂಝತ್ ,ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ , ಇಸ್ಹಾಕ್ ಝುಹ್ರಿ, ಹಸೈನಾರ್ ಆನೆಮಹಲ್, ಇಸ್ಮಾಯಿಲ್ ಮಾಸ್ಟರ್ ಮಂಜನಾಡಿ, ಅಬ್ದುರ್ರಹ್ಮಾನ್ ಮೊಗರ್ಪಣೆ, ಸೈದುದ್ದೀನ್ , ರಝಾಖ್ ಭಾರತ್ ಉಪಸ್ಥಿತರಿದ್ದರು.

















ಇನ್ನಷ್ಟು ಸುದ್ದಿಗಳು
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ
ದೆಹಲಿಯಲ್ಲಿ ನವಜಾತ ಶಿಶುಗಳನ್ನು ಮಾರುವ ‘ಮಕ್ಕಳ’ ಮಾರುಕಟ್ಟೆ: ಬೃಹತ್ ಮಾಫಿಯಾ ಪತ್ತೆ
ಸಚಿವ ಸಂಪುಟ ವಿಸ್ತರಣೆ: ಅಹಿಂದ, ಮುಸ್ಲಿಂ ಸಮುದಾಯಕ್ಕೆ ಅನ್ಯಾಯ- ದ.ಕ.ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ ತೀವ್ರ ಆಕ್ಷೇಪ
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ