ಉಳ್ಳಾಲ: ದೇರಳಕಟ್ಟೆ. ಕಾನಕೆರೆಯಲ್ಲಿ ಮನೆಯ ಹಿಂಬದಿಯ ಗುಡ್ಡ ಮತ್ತು ತಡೆಗೋಡೆ ಕುಸಿದು ಹತ್ತು ವರ್ಷ ಪ್ರಾಯದ ಪುಟ್ಟ ಮಗು ಅಸುನೀಗಿದ್ದು, ಕರ್ನಾಟಕ ಮುಸ್ಲಿಂ ಜಮಾಅತ್ ದ.ಕ.ಜಿಲ್ಲಾ ನಾಯಕರು ಭೇಟಿ ನೀಡಿ ಮನೆ ಮಂದಿಯನ್ನು ಸಾಂತ್ವನ ಪಡಿಸಿ, ಪ್ರಾರ್ಥನೆ ನಡೆಸಿದರು.
ಉಳ್ಳಾಲ ತಾಲೂಕಿನ ಬೆಳ್ಮ ಗ್ರಾಮದ ಕಾನಕರೆಯಲ್ಲಿರುವ ನೌಶಾದ್ ಅವರ ಮನೆಗೆ ಹಿಂಬದಿಯ ಗುಡ್ಡೆ, ತಡೆಗೋಡೆ ಕುಸಿದು ಬಿದ್ದು ನೌಶಾದ್ ರ ಪುತ್ರಿ ಫಾತಿಮ ನಈಮ (10) ರವರು ನಿಧನರಾಗಿದ್ದರು.
ಕರ್ನಾಟಕ ಮುಸ್ಲಿಂ ಜಮಾಅತ್ ದ.ಕ ಜಿಲ್ಲಾಧ್ಯಕ್ಷ ಹನೀಫ್ ಹಾಜಿ ಬಜ್ಪೆ, ಪ್ರ.ಕಾರ್ಯದರ್ಶಿ ಕತಾರ್ ರಹೀಂ ಸಅದಿ, ಜಿಲ್ಲಾ ಮುಖಂಡರಾದ ಅಲಿ ಕುಂಞಿ ಪಾರೆ, ಇಸ್ಮಾಯಿಲ್ ಕಿನ್ಯ, ಇಸ್ಮಾಯಿಲ್ ಸಅದಿ ಉರುಮನೆ, ಯೂಸುಫ್ ರಝ್ವಿ ದೇರಳಕಟ್ಟೆ, ಕೆಎಂಜೆ ದೇರಳಕಟ್ಟೆ ವಲಯ ಅಧ್ಯಕ್ಷರಾದ ಕೆ ಇ ರಝ್ವಿ ಸಾಲೆತ್ತೂರು, ಝೋನ್ ಮುಖಂಡರಾದ ಅಬ್ದುಲ್ ರಝಾಕ್ ಆಲಡ್ಕ, SYS ವಲಯಾಧ್ಯಕ್ಷ ಮುತ್ತಲಿಬ್ ಸಖಾಫಿ,
ಉಪಾಧ್ಯಕ್ಷ ಹಮೀದ್ ಕಿನ್ಯಾ,
ಎಸ್ ಎಸ್ ಎಫ್ ಡಿವಿಷನ್ ಮುಖಂಡರಾದ ನೌಫಲ್ ಅಹ್ಸನಿ, ಹಾರಿಸ್ ಅಡ್ಕರೆ ಮುಂತಾದವರು ಉಪಸ್ಥಿತರಿದ್ದರು.

















ಇನ್ನಷ್ಟು ಸುದ್ದಿಗಳು
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ