ಬೆಳ್ತಂಗಡಿ : SJU ಉಜಿರೆ ಝೋನ್ ವತಿಯಿಂದ 2025 ಜೂನ್ 3 ರಂದು ಕಿಲ್ಲೂರು ಮದರಸ ಹಾಲ್ ನಲ್ಲಿ ಉಳುಹಿಯ್ಯತ್ ತರಗತಿ ನಡೆಸಲಾಯಿತು. ಸುನ್ನೀ ಜಂಇಯ್ಯತುಲ್ ಉಲಮಾ SJU ದ.ಕ ಜಿಲ್ಲಾಧ್ಯಕ್ಷರಾದ ಬಹು. ಟಿ.ಕೆ ಮುಹಿಯುದ್ದೀನ್ ಕಾಮಿಲ್ ಸಖಾಫಿ ತೋಕೆ ಉಸ್ತಾದರು ತರಗತಿ ನಡೆಸಿ ಕೊಟ್ಟರು.
ಉಜಿರೆ ಝೋನ್ ಅಧ್ಯಕ್ಷರಾದ ಬಹು. ಅಬ್ದುರ್ರಹ್ಮಾನ್ ಬಾಖವಿ ಕಕ್ಕಿಂಜೆ ಉಸ್ತಾದರು ಅಧ್ಯಕ್ಷತೆ ವಹಿಸಿದ್ದರು. ಕೋಶಾಧಿಕಾರಿ ಸಿರಾಜುದ್ದೀನ್ ಸಖಾಫಿ ಪೀಚಲಾರು ಸ್ವಾಗತಿಸಿ, ಝೋನ್ ಪ್ರಧಾನ ಕಾರ್ಯದರ್ಶಿ ಶರೀಫ್ ಸಖಾಫಿ ಬೆದ್ರಬೆಟ್ಟು ವಂದಿಸಿದರು.
ವೇದಿಕೆಯಲ್ಲಿ SJU ಕರ್ನಾಟಕ ರಾಜ್ಯ ಸಮಿತಿ ನಾಯಕರು ಉಮರ್ ಸಖಾಫಿ ಕಾಜೂರು, ಕಿಲ್ಲೂರು ಮಸ್ಜಿದ್ ಅಧ್ಯಕ್ಷರು ಅಝೀಝ್ ಝುಹ್ರಿ , ಕಿಲ್ಲೂರು ಮಸ್ಜಿದ್ ಪ್ರಧಾನ ಕಾರ್ಯದರ್ಶಿ ಹಾಗೂ ಮಿತ್ತ ಬಾಗಿಲು ಗ್ರಾಮ ಪಂಚಾಯಿತಿ ಸದಸ್ಯರಾದ ಸಾಹುಲ್ ಹಮೀದ್ , ಕೋಶಾಧಿಕಾರಿ ಅಬೂಬಕ್ಕರ್ ಮಲ್ಲಿಗೆ ಮನೆ ಸಹಿತ ಮತ್ತಿತರರು ಹಾಜರಿದ್ದರು.
















ಇನ್ನಷ್ಟು ಸುದ್ದಿಗಳು
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ