ಜೂನ್,5: ಪರಿಸರ ದಿನ ಪ್ರಯುಕ್ತ ಎಸ್.ವೈ.ಎಸ್ ದ.ಕ ವೆಸ್ಟ್ ಜಿಲ್ಲೆಯ “ಉಸಿರಿಗಾಗಿ ಹಸಿರು” ಎಂಬ ಘೋಷಣೆಯೊಂದಿಗೆ ನಡೆಸಲ್ಪಡುವ ಸಸಿ ನೆಡುವ ಕಾರ್ಯಕ್ರಮದ ಭಾಗವಾಗಿ ಎಸ್.ವೈ.ಎಸ್ ಮರಿಕ್ಕಳ ಯೂನಿಟ್ ವತಿಯಿಂದ ಮರಿಕ್ಕಳ ಜುಮಾ ಮಸ್ಜಿದ್ ಅಂಗಳದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಮರಿಕ್ಕಳ ಮುದರ್ರಿಸ್ ಇರ್ಫಾನ್ ಸಖಾಫಿ ವೇಣೂರು, ಎಸ್.ವೈ.ಎಸ್ ದ.ಕ ವೆಸ್ಟ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಸ್ಮಾಈಲ್ ಮಾಸ್ಟರ್ ಮರಿಕ್ಕಳ,ಮದರಸ ಉಸ್ತಾದರುಗಳಾದ ಝೈನುಲ್ ಆಬಿದ್ ಸಖಾಫಿ, ಜಬ್ಬಾರ್ ಸಅದಿ, ಶಫೀಕ್ ಸಖಾಫಿ ಮೋಂಟುಗೋಳಿ, ಇಸ್ಮಾಯಿಲ್ ಫಾಳಿಲಿ ಕೊಂಡಂಗೇರಿ, ನರಿಂಗಾನ ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುರ್ರಹ್ಮಾನ್ ಲತೀಫಿ,ಎಸ್.ವೈ.ಎಸ್ ಮೋಂಟುಗೋಳಿ ಸರ್ಕಲ್ ಪ್ರಧಾನ ಕಾರ್ಯದರ್ಶಿ ಅಝರ್,ಮರಿಕ್ಕಳ ಯೂನಿಟ್ ಕೋಶಾಧಿಕಾರಿ ಮಜೀದ್ ಮಜಲ್,ಸದಸ್ಯರುಗಳಾದ ಫಾರೂಕ್ ಮದನಿ,Abraham ನಿಡ್ಮಾಡ್,ಹಾಗೂ ತಾಜುಲ್ ಫುಖಹಾಅ್ ದರ್ಸ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.



















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ